ಬೆಂಗಳೂರುಡಿ. ಕೆ. ಶಿವಕುಮಾರ್ ಕ್ರಿಯಾಶೀಲ ವ್ಯಕ್ತಿ. ನನಗಿಂತಲೂ ಉತ್ತಮ ಸಂಘಟಕ. ನಾನು ಶಿವಕುಮಾರ್‌ಗಿಂತಲೂ ಮೊದಲು ರಾಜಕಾರಣಕ್ಕೆ ಬಂದು ಜೆಡಿಎಸ್‌ನ ರಾಜ್ಯಾಧ್ಯಕ್ಷನಾಗಿದ್ದೆ. ಆದರೆ ಸಂಘಟನೆಯಲ್ಲಿ ಶಿವಕುಮಾರ್ ಹೆಚ್ಚು ಸಮರ್ಥರಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಸಿದರು.
ಭಾನುವಾರ ಬೆಂಗಳೂರು ಪ್ರೆಸ್‌ಕ್ಲಬ್‌ನ 2023ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ ಮತ್ತು ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಅವರು ಮಾತನಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 20 =
Remember me
