ಬೆಂಗಳೂರು:ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ನಡುವೆಯೇ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ದಿನದಿಂದ ದಿನಕ್ಕೆ ಪ್ರಬಲ ಪೈಪೋಟಿ ಶುರುವಾಗಿದೆ.
ಚುಂಚಶ್ರೀ ಬಳಗ ಭಾನುವಾರ ವಿಶ್ವೇಶ್ವರಯ್ಯಪುರದ ರಾಜ್ಯ ಒಕ್ಕಲಿಗರ ಸಂಘದ ಕುವೆಂಪು ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಸತ್ಸಂಗ ಮತ್ತು ಅಭಿನಂದನಾ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ತಾವು ಸಿಎಂ ಆಗಬೇಕೆಂಬ ಆಸೆಯನ್ನು ಪರೋಕ್ಷವಾಗಿ ಬಿಚ್ಚಿಟ್ಟರು.
ಕಾಂಗ್ರೆಸ್‌ನಲ್ಲಿ ಒಕ್ಕಲಿಗ ಸಮುದಾಯದ ಎಸ್.ಎಂ.ಕೃಷ್ಣ ಅವರು 5 ವರ್ಷ ಸಿಎಂ ಆಗಿ ಆಡಳಿತ ನಡೆಸಿದ್ದ ನಂತರ ಇದೇ ಸಮುದಾಯದ ನನಗೆ ಸಿಎಂ ಆಗುವ ಅವಕಾಶ ಒದಗಿ ಬಂದಿದೆ. ಇದನ್ನು ನಮ್ಮ ಸಮುದಾಯದ ಜನರು ಯಾರೂ ಹಾಳು ಮಾಡಿಕೊಳ್ಳದೆ ನನಗೆ ಪ್ರೋತ್ಸಾಹ ನೀಡಬೇಕು ಎಂದರು.
ಯಾರಿಗೂ ತೊಂದರೆ ಕೊಡದೆ ಕಷ್ಟಪಟ್ಟು ಮತ್ತು ಶ್ರಮಪಟ್ಟು ಈ ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೆ ಬಂದಿದ್ದೇನೆ. ನನಗೆ ಒಂದು ಬಾರಿ ಅವಕಾಶ ನೀಡಿದರೆ ಸಿಎಂ ಆಗುತ್ತೇನೆ ಎಂದು ವೇದಿಕೆಯಲ್ಲಿದ್ದ ಸಮುದಾಯದ ಜನರಿಗೆ ಡಿಕೆಶಿ ಮನವಿ ಮಾಡಿಕೊಂಡರು.
ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತಿದ್ದೇಕೆ? ಮತ್ತೆ ಅಲ್ಲೇ ಸ್ಪರ್ಧಿಸುತ್ತಾರಾ?: ಎರಡಕ್ಕೂ ಉತ್ತರ ಕೊಟ್ರು ಮಾಜಿ ಸಿಎಂ
ಕನ್ನಡ ತಪ್ಪಾಗಿ ಬರೆದು ಸರ್ಕಾರಿ ಆದೇಶ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕನ್ನಡ ಸಾಹಿತ್ಯ ಪರಿಷತ್​ ಆಗ್ರಹ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 18 =
Remember me
