ಬೆಂಗಳೂರು: ನೆಗಡಿ, ಕೆಮ್ಮು, ಜ್ವರ ಬಂದರೆ ಆಸ್ಪತ್ರೆಗೆ ಹೋಗದೆ ಸಮೀಪದ ಮೆಡಿಕಲ್ ಶಾಪ್‌ಗಳಲ್ಲೇ ನೀವು ಔಷಧ ಖರೀದಿಸುತ್ತಿದ್ದೀರಾ?
ಹೀಗಾದರೆ ಹುಷಾರ್! ನಿಮ್ಮ ಬಗೆಗಿನ ಮಾಹಿತಿ ಇನ್ನು ಮುಂದೆ ರಾಜ್ಯ ಸರ್ಕಾರಕ್ಕೆ ಹೋಗಲಿದೆ. ಹೇಗೆ ಅಂತೀರಾ?
ನೆಗಡಿ, ಕೆಮ್ಮು, ಜ್ವರಕ್ಕಾಗಿ ಯಾವುದೇ ಔಷಧ ಖರೀದಿಸುವವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಇನ್ನು ಮುಂದೆ ಕಡ್ಡಾಯವಾಗಿ ಬರೆದಿಡುವಂತೆ ಸರ್ಕಾರ ಎಲ್ಲ ಮೆಡಿಕಲ್ ಶಾಪ್‌ಗಳಿಗೆ ಸೂಚನೆ ನೀಡಿದೆ.
ಈ ವಿಷಯವನ್ನು ಸಚಿವ ಸುರೇಶ್‌ಕುಮಾರ್ ಖಚಿತಪಡಿಸಿದ್ದಾರೆ. ‘‘ಪ್ರತಿಯೊಂದು ಮೆಡಿಕಲ್ ಶಾಪ್‌ನ ಪ್ರತಿನಿಧಿಗಳು ಪ್ರತಿದಿನವೂ ಈ ದಾಖಲೆಗಳನ್ನು ಸಂಬಂಧಿಸಿದ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸಲ್ಲಿಸುವುದು ಕಡ್ಡಾಯ’’ ಎಂದು ಸಚಿವರು ತಿಳಿಸಿದ್ದಾರೆ.
ಖಾಸಗಿ ಶಾಲೆಗಳ ವಿದ್ಯಾರ್ಥಿ ಪಾಲಕರು ಶುಲ್ಕ ಪಾವತಿಗೆ ಸ್ವಯಂ ಪ್ರೇರಿತವಾಗಿ ಮುಂದಾದರೆ ಸ್ವೀಕಾರಕ್ಕೆ ಅವಕಾಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 − two =
Remember me
