ಚಾಮರಾಜನಗರ:ಸ್ಯಾಂಡಲ್​ವುಡ್ ಡ್ರಗ್ಸ್ ದಂಧೆ ನಡುವೆಯೇ ಶ್ರೀಮಂತರ ಮಕ್ಕಳು ಓದುವ ಶಾಲೆಗಳ ಬಳಿ ಐಸ್ ಕ್ರೀಂ, ಇತರ ತಿಂಡಿ, ತಿನಿಸುಗಳಿಗೆ ಡ್ರಗ್ಸ್ ಸವರಿ ಕೊಡುವ ಗುಮಾನಿ ಇರುವುದಾಗಿ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್​ಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ನಿಗಾವಹಿಸಿ ಅಗತ್ಯ ಕ್ರಮ ವಹಿಸಲಾಗುವುದು. ಡ್ರಗ್ಸ್ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದ್ದು, ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಯುವಜನತೆಯನ್ನು ಹಾಳು ಮಾಡುವವರನ್ನು ಜೈಲಿಗೆ ಕಳುಹಿಸಲಾಗುವುದು. ಡ್ರಗ್ಸ್ ಸಮಾಜವನ್ನು ದುರ್ಬಲ ಮಾಡುವ ಪ್ರಯತ್ನ. ಇದನ್ನು ಬೇರು ಸಮೇತ ಕಿತ್ತು ಹಾಕಬೇಕು. ಮೂರು ವರ್ಷದ ಹಿಂದೆಯೇ ಬಿಜೆಪಿ ಇದರ ವಿರುದ್ಧವಾಗಿ ಧ್ವನಿ ಎತ್ತಿತ್ತು ಎಂದಿದ್ದಾರೆ.
VIDEO: ಗಾಂಜಾ ಬೆಳೆಯೋದಲ್ಲ…., ಇಸ್ರೇಲ್​ನಲ್ಲಿ ಸುರಿಯಿತು ‘ಗಾಂಜಾ ಮಳೆ’…!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × one =
Remember me
