ಕಲಬುರಗಿ:ಇಲ್ಲಿನ ಕಮಲಾಪುರ ತಹಸಿಲ್‌ನಲ್ಲಿ ವಿಹಾರಕ್ಕೆಂದು ಬಂದಿದ್ದ ಹೈದರಾಬಾದ್‌ನ ಸ್ನೇಹಿತರ ಗ್ಯಾಂಗ್​ನಲ್ಲಿ ವ್ಯಕ್ತಿಯೊಬ್ಬ ವಿಪರೀತ ಕುಡಿತದ ಚಟಕ್ಕೆ ದಾಸನಾಗಿದ್ದು, ಮಾತಿಗೆ ಮಾತು, ಸವಾಲಿಗೆ ಸವಾಲು ಹಾಕುತ ಹೋದವನು ಕಡೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಲಬುರ್ಗಿಯ ಚಂದ್ರಾಯನ್​ಗುಟ್ಟದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಮಧುಸೂದನ್ ತಂಡಕ್ಕೆ 3 ಸ್ಥಾನಗಳಲ್ಲಿ ಭರ್ಜರಿ ಗೆಲುವು
ಕಂಠಪೂರ್ತಿ ಕುಡಿದ ವ್ಯಕ್ತಿಯೊಬ್ಬ ತನ್ನೊಂದಿಗೆ ಇದ್ದ ಸ್ನೇಹಿತರು ಹಾಕಿದ ಸವಾಲನ್ನು ಒಪ್ಪಿ, ನೋಡ ನೋಡುತ್ತಿದ್ದಂತೆ ಕೆರೆಗೆ ಜಿಗಿದಿದ್ದಾನೆ. ಈ ಘಟನೆಯ ದೃಶ್ಯ ಆತನ ಸ್ನೇಹಿತರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಆಘಾತಕಾರಿ ಸಂಗತಿಯೆಂದರೆ, ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ರೆಕಾರ್ಡ್​ ಮಾಡಿಕೊಂಡ ಸ್ನೇಹಿತರು, ಈಜು ಬಾರದಿದ್ದರೂ ನದಿಗೆ ಜಿಗಿದ ತಮ್ಮ ಗೆಳೆಯನನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ.
https://x.com/TeluguScribe/status/1793512268879306938?ref_src=twsrc%5Etfw%7Ctwcamp%5Etweetembed%7Ctwterm%5E1793512268879306938%7Ctwgr%5E0b2dd4e0d8261b8578c29e0b0afaa3b3a5375897%7Ctwcon%5Es1_&ref_url=https%3A%2F%2Fwww.freepressjournal.in%2Findia%2Fkarnataka-shocker-drunk-man-bets-with-friends-jumps-into-lake-dies-due-to-drowning-as-onlookers-record-video
ಇಡೀ ಘಟನೆಯನ್ನು ರೆಕಾರ್ಡ್​ ಮಾಡುವ ಬದಲು ಆತನನ್ನು ಸಾವಿನಿಂದ ರಕ್ಷಣೆ ಮಾಡಬಹುದಿತ್ತು. ಆದರೆ, ಈ ಪ್ರಯತ್ನಕ್ಕೆ ಸ್ನೇಹಿತರು ಮುಂದಾಗದೆ ಇದ್ದಿದ್ದು, ಇದೀಗ ಭಾರೀ ಅನುಮಾನಕ್ಕೆ ಕಾರಣವಾಗಿದೆ. ನೀರಿನ ಆಳ ತಿಳಿಯದೆ ಜಿಗಿದ ಜಾವೇದ್​ (ಮೃತ ವ್ಯಕ್ತಿ) ಮೊದಲೇ ನಿಲ್ಲಲಾಗದೆ, ಸರಿಯಾಗಿ ನಡೆಯಲಾಗದೆ ಇರುವುದು ದೃಶ್ಯದಲ್ಲಿ ಸೆರೆಯಾಗಿದೆ,(ಏಜೆನ್ಸೀಸ್).
ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
