ಮಂಗಳೂರು: ಕೊಡಗು, ಸುಳ್ಯ ಗಡಿಪ್ರದೇಶವಾದ ಚೆಂಬು, ತೊಡಿಕಾನ ಮೊದಲಾದ ಕಡೆ ಶುಕ್ರವಾರ ಬೆಳಗ್ಗೆ 10.09 ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ.
ದೊಡ್ಡ ಶಬ್ದದೊಂದಿಗೆ ಕಂಪನದ ಅನುಭವವಾಗಿದೆ ಎಂದು ಆ ಭಾಗದವರು ಅನುಭವ ಹಂಚಿಕೊಂಡಿದ್ದಾರೆ. ವಾಹನದಲ್ಲಿ ಹೋಗುತ್ತಿದ್ದವರಿಗೆ ಗುಂಡಿಗೆ ಬಿದ್ದಂತಹ ಅನುಭವವಾಗಿದೆ. ಕೆಲವು ಮನೆಗಳಲ್ಲಿ ಪಾತ್ರೆಗಳು ಅಲುಗಾಡಿವೆ. ಕುಳಿತುಕೊಂಡಿದ್ದವರಿಗೆ ನೆಲದಡಿಯಲ್ಲಿ ಗುದ್ದಿದ ಅನುಭವವಾಗಿದೆ.




.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
