ಮಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ ಎಡನೀರು ಮಠಾಧೀಶರಾದ ಶ್ರೀ ಕೇಶವಾನಂದ ಭಾರತೀ ಸ್ವಾಮಿ ಶನಿವಾರ ಮಧ್ಯರಾತ್ರಿ 12.30ಕ್ಕೆ ದೈವಾದೀನರಾಗಿದ್ದಾರೆ.
ಕೆಲದಿನಗಳ ಹಿಂದಷ್ಟೇ ತಮ್ಮ 60ನೇ ಚಾತುರ್ಮಾಸ ವ್ರತಾಚರಣೆಯನ್ನು ಶ್ರೀಗಳು ಸಮಾಪ್ತಿಗೊಳಿಸಿದ್ದರು. ಧಾರ್ಮಿಕವಾಗಿ ಸಾಂಸ್ಕೃತಿಕವಾಗಿಯೂ ಸಕ್ರಿಯರಾಗಿದ್ದ ಶ್ರೀಗಳು ಗಡಿನಾಡಿನ ಸಂಸ್ಥಾನದಲ್ಲಿ ಯಕ್ಷಗಾನ, ಸಂಗೀತದ ಕೇಂದ್ರವನ್ನಾಗಿಸಿದ್ದರು. ಯಕ್ಷಗಾನ ಕಲೆಯ ಮೇಲೆ ಅತೀವ ಪ್ರೇಮ ಹೊಂದಿದ್ದ ಸ್ವಾಮೀಜಿ ಮೇಳವನ್ನು ಮುನ್ನಡೆಸುತ್ತಾ ಸ್ವತಃ ಭಾಗವತಿಕೆಯನ್ನೂ ನಡೆಸುತ್ತಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 4 =
Remember me
