ದಾವಣಗೆರೆ:ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಆಂಜನೇಯಪುರ ಗ್ರಾಮದ ಬಂಜಾರ ಮತಗಟ್ಟೆಯಲ್ಲಿ ಸಿಬ್ಬಂದಿ ಸಾಂಪ್ರದಾಯಿಕ ಉಡುಪಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಬಂಜಾರ ಜನಾಂಗದವರೇ ಹೆಚ್ಚಾಗಿರುವ ಈ ಗ್ರಾಮದಲ್ಲಿ ಕಳೆದ ಬಾರಿ ಶೇ. 83ರಷ್ಟು ಮತದಾನವಾಗಿತ್ತು. ಈ ಬಾರಿ ಶೇ. 100ರಷ್ಟು ಮಾಡುವ ಗುರಿಯೊಂದಿಗೆ ಮತಗಟ್ಟೆಯನ್ನು ವಿಶೇಷವಾಗಿ ರೂಪಿಸಲಾಗಿದೆ.
ಬಂಜಾರ ಸಮುದಾಯದವರು ಆಚರಿಸುವ ಹಬ್ಬಗಳು, ಅವರ ವೇಷ-ಭೂಷಣಗಳು, ಡೊಳ್ಳು, ನಗಾರಿಯ ಚಿತ್ರಗಳು, ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ ಚಿತ್ರವನ್ನು ಗೋಡೆ ಮೇಲೆ ಬಿಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 17 =
Remember me
