ದಾವಣಗೆರೆ:ಆನೆ ದಾಳಿಯಿಂದಾಗಿ ಅರವಳಿಕೆ ತಜ್ಞ ಡಾ. ವಿನಯ ಅವರಿಗೆ ಗಂಭೀರ ಗಾಯಗೊಂಡಿದ್ದಾರೆ.
ಬೆಳಗ್ಗೆ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಹನುಮಾಪುರ ಕೆರೆ ಬಳಿ ಆನೆ ಕಾಣಿಸಿಕೊಂಡಿತ್ತು. ಅದನ್ನು ಹಿಡಿಯುವ ಕಾರ್ಯಾಚರಣೆ ಭಾಗವಾಗಿ ಶಿವಮೊಗ್ಗ ಜಿಲ್ಲೆ ಸಕ್ರೆಬೈಲಿನಿಂದ ಅರವಳಿಕೆ ತಜ್ಞ ಡಾ.ವಿನಯ್ ಅವರನ್ನು ಕರೆಸಲಾಗಿತ್ತು.
ಕಾರ್ಯಾಚರಣೆ ವೇಳೆ ಅರವಳಿಕೆ ಮದ್ದು ನೀಡುವ ಪ್ರಯತ್ನದಲ್ಲಿದ್ದಾಗ ಆನೆಯು ದಾಳಿ ಮಾಡಿದೆ. ಅದರಿಂದ ತಪ್ಪಿಸಿಕೊಳ್ಳು ಸಂದರ್ಭದಲ್ಲಿ ಡಾ. ವಿನಯ್ ಮುಗ್ಗರಿಸಿ ಬಿದ್ದಿದ್ದು, ಆಗ ಅವರ ಮೇಲೆ ಆನೆಯು ಕಾಲಿಟ್ಟಿದೆ. ಗಂಭೀರವಾಗಿ ಗಾಯಗೊಂಡ ಡಾ.ವಿನಯ್ ಅವರನ್ನು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಈ ಆನೆಯನ್ನು ನ್ಯಾಮತಿ ತಾಲೂಕಿನ ಕೆಂಚಿಕೊಪ್ಪ ಗ್ರಾಮದ ಹನುಮಾಪುರ ಗಡಿ ಜಾಲಿ ಹೊಸೂರ್ ಕೆರೆಯ ಬಳಿ ಸೆರೆ ಹಿಡಿಯಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
