ಚಾಮರಾಜನಗರ: ಹಲವು ಜಾನುವಾರುಗಳನ್ನು ಕೊಂದಿದ್ದ ಹುಲಿಯನ್ನು ಇಂದು ಬಂಡೀಪುರದ ಕುಂದಕೆರೆ ಅರಣ್ಯದಂಚಿನಲ್ಲಿ ಸೆರೆ ಹಿಡಿಯಲಾಯಿತು. ಕಳೆದ ಒಂದು ತಿಂಗಳಲ್ಲಿ ಈ ಹುಲಿ ಹತ್ತಾರು ಜಾನುವಾರುಗಳನ್ನು ಹಿಡಿದು ತಿಂದಿತ್ತು. ಇದರಿಂದಾಗಿ ಕುಂದಕೆರೆ, ಕಡಬೂರು ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿತ್ತು. ಹುಲಿಯನ್ನು ಸೆರೆ ಹಿಡಿಯುವ ಕಾರ್ಯಾಚರನೆಯಲ್ಲಿ ಸಾಕು ಆನೆಗಳು ಪಾಲ್ಗೊಂಡಿದ್ದವು…
https://www.facebook.com/VVani4U/videos/2821783944614030/?t=0
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + ten =
Remember me
