ಮೈಸೂರು:ಕೃಷಿ ಸಚಿವ‌ ಬಿ.ಸಿ.ಪಾಟೀಲ್ ಮಂಗಳವಾರ ಒಂದೇ ಸುದ್ದಿಗೋಷ್ಠಿಯಲ್ಲಿ ಎರಡೆರಡು ರೀತಿಯ ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ.
ರೈತರು ವೀಕ್ನೆಸ್ ಆಫ್ ಮೈಂಡ್‌ನಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ನಾವು ಹಿಡಿತಾರೆ, ಹೊಡಿತಾರೆ ಅಂತ ಬಾಂಬೆಗೆ ಹೋಗಿದ್ವಿ ಎನ್ನುವ ಮೂಲಕ ತಮ್ಮ ಅನುಕೂಲಕ್ಕೆ ತಕ್ಕಂತೆ ಬಿ.ಸಿ.ಪಾಟೀಲ್ ವಿಶ್ಲೇಷಣೆ ಮಾಡಿದರು.ಇದನ್ನೂ ಓದಿರಿಹಿರಿಮಗನನ್ನು ಕೊಲ್ಲಲು ಕಿರಿಮಗನಿಗೆ ಸುಪಾರಿ ಕೊಟ್ಟ ಪಾಪಿ ತಂದೆ!ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ
ರೈತರ ಆತ್ಮಹತ್ಯೆಗೆ ವೀಕ್ನೆಸ್ ಆಫ್ ಮೈಂಡ್ ಕಾರಣ. ಮಾನಸಿಕವಾಗಿ ಗಟ್ಟಿಯಾಗಿಲ್ಲದ ಯಾರೋ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದ ಸಚಿವ, ಮರುಕ್ಷಣವೇ ನಾವು ಭಯದಿಂದ ಬಾಂಬೆಗೆ ಹೋಗಿದ್ದೆವು ಎಂದರು.
ಮೈತ್ರಿ ಸರ್ಕಾರ ಪತನ ಸಂದರ್ಭದಲ್ಲಿ ಕರ್ನಾಟಕದಲ್ಲಿ ಭಯಾನಕ ವಾತಾವರಣ ಇತ್ತು. ನಮ್ಮನ್ನು ಹಿಡಿತಾರೆ, ಹೊಡಿತಾರೆ ಅಂತ ಹೆದರಿಕೆಯಿಂದ ಬಾಂಬೆಗೆ ಹೋಗಿದ್ವಿ. ನಮ್ಮದು ಬಾಂಬೆ ಟೀಂ ಅಂತ ಯಾವುದೂ ಇರಲಿಲ್ಲ. ರಾಜೀನಾಮೆ ಕೊಟ್ಟ ಸಂದರ್ಭದಲ್ಲಿ ಸುಧಾಕರ್‌ಗೆ ಲಿಫ್ಟ್​ನಲ್ಲಿ ಹಾಕೊಂಡು ಹೊಡೆದಿದ್ರು. ಆಮೇಲೆ ಖರ್ಗೆ ಆಫಿಸ್​ಗೆ ಕರೆದುಕೊಂಡು ಹೋಗಿ ಒಳಗೆ ಹಾಕಿದ್ರು. ನಮಗೆ ಏನಾಗುತ್ತೋ ಅನ್ನುವ ಭಯದಲ್ಲಿ ಹೆದರಿಕೆಯಿಂದ ಬಾಂಬೆಗೆ ಹೋದ್ವಿ ಎಂದರು.ಇದನ್ನೂ ಓದಿರಿಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಇನ್ನು ನಮ್ಮ ಟೀಂ ಅಲ್ಲಿ ಒಡಕಿಲ್ಲ. ನಾವೆಲ್ಲ ಒಗ್ಗಟ್ಟಾಗಿದ್ದೇವೆ. ನಾವು ಬಾಂಬೆ ಟೀಂ ಅಲ್ಲ, ಈಗ ನಾವೆಲ್ಲ ಕರ್ನಾಟಕದಲ್ಲೇ ಇದ್ದೇವೆ. ಮತ್ತೆ ಬಾಂಬೆಗೆ ಹೋಗೋ ಪರಿಸ್ಥಿತಿ ಇಲ್ಲ. ಬಾಂಬೆಗೆ ಹೋಗಿದ್ದ ನಾವೆಲ್ಲ ಸ್ನೇಹಿತರು. ಈಗ ಇನ್ನು 104 ಜನ ಸ್ನೇಹಿತರು ಸಿಕ್ಕಿದ್ದಾರೆ ಎಂದರು.
ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಧಾರವಾಡದಲ್ಲಿ ಭೀಕರ ಅಪಘಾತಕ್ಕೆ 11 ಜನ ಬಲಿ! ಆ ಕ್ಷಣ ಕುರಿತು ಗಾಯಾಳು ಬಿಚ್ಚಿಟ್ಟ ಎಕ್ಸ್​ಕ್ಲೂಸಿವ್​ ಮಾಹಿತಿ ಇಲ್ಲಿದೆ

ಹಿರಿಮಗನನ್ನು ಕೊಲ್ಲಲು ಕಿರಿಮಗನಿಗೆ ಸುಪಾರಿ ಕೊಟ್ಟ ಪಾಪಿ ತಂದೆ!ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − one =
Remember me
