ಶಿವಮೊಗ್ಗ:ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಚುನಾವಣಾಧಿಕಾರಿಯಿಂದ ಅಗತ್ಯ ಅನುಮತಿ ಪಡೆಯದೆ ರಾಜಕೀಯ ಕಾರ್ಯಕ್ರಮ ಆಯೋಜಿಸಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ಶುಕ್ರವಾರ ತೀ‍ರ್ಥಹಳ್ಳಿ ತಾಲ್ಲೂಕು ನೊಣಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಂಬುತೀರ್ಥದ ದೇವಸ್ಥಾನ ಒಂದರಲ್ಲಿ ಪೂಜಾ ಕಾ‍ರ್ಯಕ್ರಮ ನೆರವೇರಿಸಿ ಅಲ್ಲೇ ಹತ್ತಿರದಲ್ಲೇ ಅರ್ಚಕರ ಮನೆ ಅಂಗಳದಲ್ಲಿ ಸುಮಾರು ೫೦ರಿಂದ ೬೦ ಜನರನ್ನು ಸೇರಿಸಿಕೊಂಡು ೫೦ ಕುರ್ಚಿಗಳು ಹಾಗೂ ಹ್ಯಾಂಡ್‌ ಮೈಕ್‌ ಒಳಗೊಂಡಂತೆ ಸಣ್ಣ ವೇದಿಕೆ ರೀತಿಯಲ್ಲಿ ಸಭೆ ನಡೆಸಿ ಅವರು ರಾಜಕೀಯ ಪ್ರೇರಿತ ಭಾಷಣವನ್ನು ಮಾಡಿದ್ದಾರೆ.
ಚುನಾವಣಾಧಿಕಾರಿಗಳ ಕಚೇರಿಯಿಂದ ಯಾವುದೇ ರೀತಿಯ ಅನುಮತಿ ಪಡೆದಿಲ್ಲ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಪರಾದ ಪ್ರಕರಣವಾದ್ದರಿಂದ ನ್ಯಾಯಾಲಯದ ಅನುಮತಿ ಪಡೆದು ಈಶ್ವರಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಎದೆಯ ಮೇಲೆ ಫ್ಯಾನ್​ ಅಳವಡಿಸಿಕೊಂಡ ಬಂದ ಊರ್ಫಿ ಜಾವೇದ್; ಹೌದು..ಮೇಡಂ ಸಿಕ್ಕಾಪಟ್ಟೆ ಶಕೆ ಎಂದ್ರು ಫ್ಯಾನ್ಸ್​

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:nineteen + 11 =
Remember me
