ಕೊಡಗು:ಅಕ್ರಮವಾಗಿ ನಡೆಯುತ್ತಿದ್ದ ಕಡವೆ ಮಾಂಸ ಮಾರಾಟದ ದಂಧೆಯನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ ಘಟನೆ ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮದಲ್ಲಿ ನಡೆದಿದೆ.
ಮಂಗಳವಾರ (ನ.1)ರಂದು ಖಚಿತ ಮಾಹಿತಿ‌ಯ ಆಧಾರದ ಮೇಲೆ ಅರಣ್ಯಾಧಿಕಾರಿಗಳು ಹಾತೂರು ಗ್ರಾಮದಲ್ಲಿ ಶೋಧ ಕಾರ್ಯ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳು ತಮ್ಮ ಮನೆಯಲ್ಲಿಯೇ ಕಡವೆಯನ್ನು ಕೊಂದು ಅದರ ಮಾಂಸವನ್ನು ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಅರಣ್ಯಾಧಿಕಾರಿಗಳು ಬರುವ ವಿಷಯ ತಿಳಿಯುತ್ತಿದ್ದಂತೆ ಆರೋಪಿಗಳು ಮಾಂಸವನ್ನು ಅಲ್ಲಿಯೇ ಬಿಟ್ಟು, ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಕಾರ್ಯದಲ್ಲಿ ಸತ್ಯುಂಜಯ, ಶರಣು ಎಂಬುವವರು ಭಾಗಿಯಾಗಿರುವ ಬಗ್ಗೆ ಆರೋಪವಿದೆ. ಈ ಕಾರ್ಯಾಚರಣೆಯಲ್ಲಿ ಸುಮಾರು 60 ಕೆ.ಜಿ ಕಡವೆ ಮಾಂಸವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು. ತಲೆಮರೆಸಿಕೊಂಡಿರುವ ಆರೋಪಿಗಳ ತನಿಖೆ ಮುಂದುವರೆದಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:20 − fifteen =
Remember me
