ಬೆಳಗಾವಿ:ಮಾಜಿ ಮುಖ್ಯಮಂತ್ರಿ ದಿ. ಎಸ್.ಆರ್.ಕಂಠಿ ಅವರ ಪತ್ನಿ ಮರಿಬಸಮ್ಮ ಎಸ್. ಕಂಠಿ ನಿಧನರಾದರು.
ಮರಿಬಸಮ್ಮಗೆ 104 ವರ್ಷ ವಯಸ್ಸಾಗಿತ್ತು. ಕಿತ್ತೂರಿನ ಸೈನಿಕ ಶಾಲೆಯಲ್ಲಿ ವಾಸವಿದ್ದ ಅವರು ಬೆಳಗಾವಿ ಕೆಎಲ್ಇ ಆಸ್ಪತ್ರೆಯಲ್ಲಿ ಮಂಗಳವಾರ ಕೊನೆಯುಸಿರೆಳೆದರು.
ಮರಿಬಸಮ್ಮರ ಪಾರ್ಥಿವ ಶರೀರ ದರ್ಶನಕ್ಕೆ ಕಿತ್ತೂರು ಸೈನಿಕ ಶಾಲೆಯಲ್ಲಿ ಬುಧವಾರ ವ್ಯವಸ್ಥೆ ಮಾಡಲಾಗುವುದು. ಸಾರ್ವಜನಿಕರ ದರ್ಶನ ಮುಗಿದ ಬಳಿಕ ಅಂದು ಸಂಜೆ ಬಾಗಲಕೋಟೆ ಜಿಲ್ಲೆ ಇಳಕಲ್​ನಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಎಸ್.ಆರ್.ಕಂಠಿ (ಶಿವಲಿಂಗಪ್ಪ ರುದ್ರಪ್ಪ ಕಂಠಿ) ಅವರು ಬಾಗಲಕೋಟೆ(ಹಳೆಯ ವಿಜಯಪುರ) ಜಿಲ್ಲೆಯ ಹುನಗುಂದ ತಾಲೂಕಿನ ಇಳಕಲ್​ ನಗರದವರು.
ನಾನು ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ, ನಿವೃತ್ತಿ ಪಡೆಯುವೆ: ರಮೇಶ್ ಕುಮಾರ್

ರೈತರ ಹೋರಾಟಕ್ಕೆ ಶಿವರಾಜ್​ಕುಮಾರ್​ ಬೆಂಬಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − two =
Remember me
