ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಹಗರಣಗಳು ಆಗಿದ್ದರೆ ತನಿಖೆಗೆ ಮುಕ್ತ ಸ್ವಾಗತವಿದೆ‌. ಇದಕ್ಕಾಗಿ ಬಿಜೆಪಿ ಚಿಂತೆ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದ್ದಾರೆ.
ಶಿಕಾರಿಪುರಕ್ಕೆ ತೆರಳುವ ಮುನ್ನ ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದ ಅವರು, ಹಗರಣಗಳಿದ್ದರೆ ಪತ್ತೆ ಹಚ್ಚಿ ತನಿಖೆ ನಡೆಸಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಹಗರಣಗಳ ತನಿಖೆ ಮಾಡುತ್ತೇವೆ ಎಂಬ ಹೇಳಿಕೆಯಿಂದ ಬಿಜೆಪಿ ಹೆದರುವುದಿಲ್ಲ. ಆಡಳಿತದ ಚುಕ್ಕಾಣಿ ಹಿಡಿದ ಹೊಸತರಲ್ಲಿ ಹೀಗೆ ಹೇಳುವುದು ಸಹಜವೆಂದು ಹೇಳಿದ್ದಾರೆ.
ಇದನ್ನೂ ಓದಿ: ಬಿಕಿನಿ ತೊಟ್ಟು ಕ್ಯಾಮೆರಾಗೆ ಪೋಸ್​ ನೀಡಿದ ನಟಿ, ನಿರೂಪಕಿ ಅನಸೂಯ! ಫೋಟೋಗಳು ವೈರಲ್​
ಕಾದು ನೋಡೋಣ..ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳು, ಐದು ಪ್ರಮುಖ ಗ್ಯಾರಂಟಿಗಳನ್ನು ಜಾರಿಗೊಳಿಸುವ ವಿಶ್ವಾಸವಿದೆ. ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದೆ. ಮುಂದೇನು ಮಾಡುತ್ತಾರೆ ಎನ್ನುವುದು ಕಾದು ನೋಡೋಣ. ಈಗಲೇ ಆ ಬಗ್ಗೆ ಟೀಕೆ, ಟಿಪ್ಪಣಿ ಮಾಡುವುದು ಸರಿಯಲ್ಲ ಎಂದು ಎಂದಿದ್ದಾರೆ.
ಬಿಜೆಪಿ ಇರುವವರೆಗೆ ಶಾಂತಿ, ನೆಮ್ಮದಿ ಇರಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 10 =
Remember me
