ಉತ್ತರಕನ್ನಡ:ಮಾಜಿ ಸಚಿವ ಪ್ರೇಮಾನಂದ ಜೈವಂತ (74) ಅವರು ಶುಕ್ರವಾರ ನಿಧನರಾದರು.
ಜನತಾ ಪಾರ್ಟಿ ಹಿರಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತರು ಶಿರಸಿ ಮೂಲದವರು. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಪ್ರೇಮಾನಂದ ಜೈವಂತರು ಜೆ.ಎಚ್.ಪಟೇಲರ ಸಚಿವ ಸಂಪುಟದಲ್ಲಿ ಅಬಕಾರಿ ಸಚಿವರಾಗಿದ್ದರು. ನಂತರ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಮೃತರಿಗೆ ಪತ್ನಿ, ಮೂವರು ಮಕ್ಕಳಿದ್ದಾರೆ.
ಮತದಾರರ ಪಟ್ಟಿಯಲ್ಲಿ ಆಕಾಂಕ್ಷಿಯ ಹೆಸರೇ ಇಲ್ಲ! ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸುವ ಕನಸು ಭಗ್ನ

ಡಾ.ವಿಷ್ಣುವರ್ಧನ್​ರ ಕಾಲರ್ ಹಿಡಿಯೋ ತಾಕತ್ ಯಾರಿಗಿದೆ? ಕರ್ನಾಟಕಕ್ಕೆ ಬಂದ್ರೆ ನಿಮ್ಮನ್ನ ಸುಮ್ನೆಬಿಡಲ್ಲ: ಅನಿರುದ್ಧ್ ಆಕ್ರೋಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 10 =
Remember me
