ಬೆಂಗಳೂರು:ಕೆಎಎಸ್, ಎಫ್ ಡಿಎ, ಎಸ್‌ಡಿಎ ಮತ್ತು ಪಿಎಸ್‌ಐ ಸೇರಿ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪದವೀಧರ ಬಡ ಮತ್ತು ಗ್ರಾಮೀಣ ಯುವಕ/ಯುವತಿಯರಿಗೆ ಆರ್.ಎಲ್. ಜಾಲಪ್ಪ ಅಕಾಡೆಮಿಯು ಉಚಿತ ತರಬೇತಿ ನೀಡುತ್ತಿದೆ.ನೆಲಮಂಗಲದಿಂದ 15 ಕಿಮೀ ದೂರದಲ್ಲಿರುವ ಸೋಲೂರಿನ ಅಕಾಡೆಮಿಯಲ್ಲಿ ೆಬ್ರವರಿಯಿಂದ 4 ತಿಂಗಳ ತರಬೇತಿ ನೀಡಲಿದೆ.ಆಸಕ್ತರು www.rljacademy.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9900606042, 9731480759 ಸಂಪರ್ಕಿಸಬಹುದು. ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿಗಳಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಇರುತ್ತದೆ ಎಂದು ಅಕಾಡೆಮಿಯು ತಿಳಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 3 =
Remember me
