ಬೆಂಗಳೂರು: ಭೂವಿಜ್ಞಾನಿ, ಸಾಹಿತಿ ಮತ್ತು ಸಂಶೋಧಕ ಡಾ. ಎಚ್.ಚಂದ್ರಶೇಖರ ಅವರು ಮಂಗಳವಾರ ಬೆಳಗ್ಗೆ ನಿಧನರಾದರು.
ಚಂದ್ರಶೇಖರ ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳಗ್ಗೆ ಮನೆಯಲ್ಲೇ ಕೊನೆಯುಸಿರೆಳೆದರು. ಪತ್ನಿ ವನಜಾಕ್ಷಿ, ಮಕ್ಕಳಾದ ರವೀಂದ್ರ ಮತ್ತು ಮಹೇಂದ್ರ ಅವರನ್ನು ಅಗಲಿದ್ದಾರೆ.
ಭೂವಿಜ್ಞಾನ ಇಲಾಖೆಯಲ್ಲಿ ಉನ್ನತ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಚಂದ್ರಶೇಖರ ಅವರು ಕನ್ನಡ ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಗಮನಾರ್ಹ ಕೆಲಸ ಮಾಡಿದ್ದರು. ವಚನ ಸಾಹಿತ್ಯದ ಅಧ್ಯಯನಕ್ಕೂ ಕೊಡುಗೆ ನೀಡಿದ್ದರು. ಕರ್ನಾಟಕದ ಹಲವು ಶಾಸನಗಳು, ಸ್ಥಳಗಳು, ನದಿಗಳು, ಜಲಪಾತಗಳು ಮತ್ತು ಬೆಟ್ಟಗುಡ್ಡಗಳ ನಿಖರ ಮಾಹಿತಿಯನ್ನು ಭೂವಿಜ್ಞಾನದ ನೆಲೆಯಲ್ಲಿ ಹಲವು ಲೇಖನಗಳನ್ನು ಬರೆದಿದ್ದರು. 20ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಗೌರವಗಳು ಸಂದಿವೆ.
ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಹೃದಯಾಘಾತಕ್ಕೆ ಮಂಗಳೂರಲ್ಲಿ 8ನೇ ತರಗತಿ ವಿದ್ಯಾರ್ಥಿ ಬಲಿ! ಕೊಡಗಿನ ವಿದ್ಯಾರ್ಥಿ ಸಾವು ಮಾಸುವ ಮುನ್ನವೇ ಮತ್ತೊಂದು ದುರಂತ

ಬೆಂಗಳೂರಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​ ಕುಸಿತ, ತಾಯಿ-ಮಗು ಸ್ಥಿತಿ ಗಂಭೀರ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 5 =
Remember me
