ಬೆಂಗಳೂರು: ಇದು ಅನಾರೋಗ್ಯದಲ್ಲಿ ಇರುವವರಿಗೆ ಧೈರ್ಯ ಹೇಳುವಂಥ ವೈದ್ಯರೇ ಧೈರ್ಯ ಕಳೆದುಕೊಂಡಂಥ ಪ್ರಕರಣ. ಅರ್ಥಾತ್, ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂಥದ್ದೊಂದು ಪ್ರಕರಣ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ:ಪ್ಯಾನ್​-ಆಧಾರ್ ಲಿಂಕ್ ಗಡುವು ವಿಸ್ತರಣೆ: ನೀವೀಗ ಮಾಡಬೇಕಾದ್ದೇನು?
ಬೆಂಗಳೂರಿನ ಸರ್ಕಾರಿ ಆಸ್ಪತ್ರೆಯೊಂದರ ವೈದ್ಯ, ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡವರು. ಮಕ್ಕಳ ವೈದ್ಯರಾಗಿದ್ದ ಇವರು, ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ ಮೂರು ಗಂಟೆಯ ಸುಮಾರಿಗೆ ಈ ಪ್ರಕರಣ ನಡೆದಿದೆ.
ಇದನ್ನೂ ಓದಿ:ಸಂಸತ್ತಿನಿಂದ ಮೊದ್ಲು ನನ್ನ ಭಾಷಣ, ಬಳಿಕ ನನ್ನನ್ನೇ ತೆಗೆದ್ರು; ಸತ್ಯ ಲೋಕಸಭೆಯಲ್ಲಷ್ಟೇ ಅಲ್ಲ, ಎಲ್ಲಿಯೂ ಹೇಳಬಹುದು: ರಾಹುಲ್ ಗಾಂಧಿ
ಇವರು ಬೆಡ್​ಶೀಟ್​ನಿಂದ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಷಮಿಸಿ ಎಂದು ಕುಟುಂಬದವರಲ್ಲಿ ಕೇಳಿಕೊಂಡಿರುವ ಡೆತ್​ನೋಟ್ ಕೂಡ ಶವದ ಬಳಿ ಸಿಕ್ಕಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರವಾನಿಸಲಾಗಿದ್ದು, ತಿಲಕನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಡಾಯ ಶಮನಕ್ಕಾಗಿ ಶಾಸಕರ ಕಾಲು ಹಿಡಿಯಲು ಹೋದ ಜೆಡಿಎಸ್ ಅಭ್ಯರ್ಥಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + 12 =
Remember me
