ಬೆಂಗಳೂರುರಾಜ್ಯ ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಿ ಆದೇಶ ಹೊರಡಿಸಿದೆ.
ಗೌರವಧನವನ್ನು ಕನಿಷ್ಠ 5 ಸಾವಿರ ರೂ.ಗಳಿಮದ ಗರಿಷ್ಠ 8 ಸಾವಿರ ರೂ. 5 ಲಕ್ಷ ರೂ. ಆರೋಗ್ಯ ವಿಮೆ ಮತ್ತು 60 ವರ್ಷ ತುಂಬಿದ ಅತಿಥಿ ಉಪನ್ಯಾಸಕರಿಗೆ ವಾರ್ಷಿಕ 50 ಸಾವಿರ ರೂ.ಗಳಂತೆ ಗರಿಷ್ಠ 5 ಲಕ್ಷ ರೂ.ಗಳ ಇಡಿಗಂಟು ನೀಡುವುದಾಗಿ ಉನ್ನತ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.
ಕಳೆದ ಡಿಸೆಂಬರ್‌ನಲ್ಲಿ ತುಮಕೂರಿನ ಸಿದ್ಧಗಂಗಾ ಮಠದಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದವರೆಗೂ ಪಾದಯಾತ್ರೆ ನಡೆಸಿ ಹೋರಾಟ ನಡೆಸಿದ್ದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಭರವಸೆ ನೀಡಿದ್ದಂತೆ ಈಗ ಆದೇಶ ಹೊರಡಿಸಲಾಗಿದೆ. ಈ ಸೌಲಭ್ಯಗಳು 2024ರ ಜನವರಿ ಒಂದನೇ ತಾರೀಖಿನಿಂದಲೇ ಜಾರಿಯಾಗಲಿವೆ ಎಂದು ತಿಳಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + seventeen =
Remember me
