ದಾವಣಗೆರೆ: ಬೆಂಗಳೂರು ಮಾದರಿಯಲ್ಲಿ ರಾಜ್ಯವ್ಯಾಪಿ ಅಕ್ರಮ-ಸಕ್ರಮ ನೀತಿಯನ್ನು ಜಾರಿಗೆ ತರಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮಕ್ಕೆ ಅನುಮತಿ ನೀಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಸಕ್ರಮ ನೀತಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಅವರು ಹೇಳಿದರು.
ಇದನ್ನೂ ಓದಿhttp://ರೋಗ ಲಕ್ಷಣ ಇಲ್ಲದಿದ್ದರೂ ಕರೊನಾ ವಾರಿಯರ್​ಗೆ ಸೋಂಕು!
ಅಕ್ರಮ ಸಕ್ರಮ ನೀತಿಯಿಂದ ಸರ್ಕಾರದ ಬೊಕ್ಕಸಕ್ಕೂ ಹಣ ಬರುತ್ತದೆ. ಅಲ್ಲದೆ ಸಾಮಾನ್ಯ ಜನರಿಗೂ ಅನುಕೂಲವಾಗುತ್ತದೆ. ಹೀಗಾಗಿ ಈ ನೀತಿಯನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಅವರು ಹೇಳಿದರು. (ದಿಗ್ವಿಜಯ ನ್ಯೂಸ್​)
https://www.instagram.com/p/CApjffMHjqp/?igshid=16jzpz2rrvgi6

ಲಿಂಗಸಮಾನತೆ ಪ್ರತಿಪಾದನೆಗೆ ವಿಶ್ವಸಂಸ್ಥೆ ಅವಾರ್ಡ್​: ಪ್ರಥಮ ಭಾರತೀಯರಾಗಿ ಮೇಜರ್​ ಸುಮನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − three =
Remember me
