ಮಡಿಕೇರಿ:ಮೊಮ್ಮಗನ ಸಾವಿನ ಸುದ್ದಿಯಿಂದ ಆಘಾತಗೊಂಡ ಅಜ್ಜಿ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಹೊಳೆಯಲ್ಲಿ ಜಲಸಮಾಧಿಯಾದ ಮೊಮ್ಮಗನ ಮೃತದೇಹ ನೋಡುತ್ತಿದ್ದಂತೆ ಅಜ್ಜಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಹೃದಯವಿದ್ರಾಕ ಘಟನೆ ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ಹೊಸಕೋಟೆಯಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಮುಬಾಶೀರ್(18), ಶುಕ್ರವಾರ ಹೊಳೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೃತದೇಹ ನೋಡುತ್ತಿದ್ದಂತೆ ಸಾವಿನ ಆಘಾತದಿಂದ ಅಜ್ಜಿ ರುಕಿಯಾ (62) ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದಾರೆ.
ಮುಬಾಶೀರ್ ಹೊಸಕೋಟೆ ನಿವಾಸಿ ರಮ್ಲಾನ್ ಪುತ್ರ. ಐಗೂರಿನ 11 ಯುವಕರು ಗುರುವಾರ ಬೆಳಗ್ಗೆ ಫುಟ್ಬಾಲ್ ಆಟವಾಡಲೆಂದು ಮೈದಾನಕ್ಕೆ ತೆರಳಿದ್ದು, ಆಟವಾಡಿದ ಬಳಿಕ ಮುಬಾಶೀರ್ ಹೊಳೆಯಲ್ಲಿ ಸ್ನಾನ ಮಾಡಲು ಹೋಗಿದ್ದ. ಹೊಳೆಯಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ರಾತ್ರಿ 10 ಗಂಟೆವರೆಗೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದರು. ಅಲ್ಲಿಂದ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶುಕ್ರವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.
ಪರ್ಮನೆಂಟ್ ಜಾಬ್​ ಬೇಕಂದ್ರೆ ಬೆತ್ತಲೆ ವಿಡಿಯೋ ಕಳಿಸ್ಬೇಕು! ಓಕೆ ಅಂತ ವಿಡಿಯೋ ಕಳಿಸಿದ ಬೆನ್ನಲ್ಲೇ ಕಾದಿತ್ತು ಶಾಕ್​

ಪ್ರಿಯಕರನ ರೂಮಿನಲ್ಲಿ ಪ್ರೇಯಸಿ ಶವ ಪತ್ತೆ! ಆಸ್ಪತ್ರೆ ಸೇರಿದ ಪ್ರಿಯಕರನಲ್ಲಿ ಅಡಗಿದೆ ಸಾವಿನ ರಹಸ್ಯ

ಪಾರ್ಟಿಗೆ ಹೋಗ್ಬೇಕು ಚಪಾತಿ ಮಾಡಮ್ಮ ಎಂದ ಮಗ ಶವವಾಗಿ ಪತ್ತೆ!

ಪ್ರೇಮಿಗಳ ಮಧ್ಯೆ ಹುಳಿ ಹಿಂಡಿದ್ಲಾ ಆಕೆ? ಆತ್ಮಹತ್ಯೆ ಯತ್ನಕ್ಕೂ ಮುನ್ನ ಮನದ ನೋವನ್ನು ಅಕ್ಷರಕ್ಕಿಳಿಸಿದ ಚೈತ್ರಾ ಕೋಟೂರ್​

ಡೆತ್​ನೋಟ್​ ಬರೆದಿಟ್ಟು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮನೆ ಮುಂದೆ ಮಹಿಳೆ ಆತ್ಮಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
