ಚಿತ್ರದುರ್ಗ: ರಾಜ್ಯದಲ್ಲಿ ಚುನಾವಣಾ ಕಾವೇರಿದ್ದು, ರಾಜಕೀಯ ಪಕ್ಷಗಳ ಬೆಂಬಲಿಗರ ಮಧ್ಯೆಯೂ ಪೈಪೋಟಿ ಯುದ್ಧೋತ್ಸಾಹವಾಗಿ ಪರಿಣಮಿಸಿದೆ. ಅದರಲ್ಲೂ ಇಲ್ಲೊಂದು ಕಡೆ ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿಗಳ ಬೆಂಬಲಿಗರ ಮಧ್ಯೆ ಗುಂಪು ಘರ್ಷಣೆ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಯಾದಘಟ್ಟ ಗ್ರಾಮದಲ್ಲಿ ಎರಡು ಗುಂಪುಗಳ ಮಧ್ಯೆ ಈ ಘರ್ಷಣೆ ನಡೆದಿದೆ. ಪಕ್ಷೇತರ ಅಭ್ಯರ್ಥಿ ಗೂಳಿಹಟ್ಟಿ ಶೇಖರ್ ಬೆಂಬಲಿಗ ಗಿರೀಶ್ ಮತ್ತು ಬಿಜೆಪಿ ಅಭ್ಯರ್ಥಿ ಎಸ್.ಲಿಂಗಮೂರ್ತಿ ಬೆಂಬಲಿಗ ಓಂಕಾರಪ್ಪ ಗುಂಪುಗಳ ಮಧ್ಯೆ ಈ ಘರ್ಷಣೆ ನಡೆದಿದೆ.
ಇದನ್ನೂ ಓದಿ:ಕೊನೆಗೂ ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ; ಸಂಸದ ಸ್ಥಾನದಿಂದ ಅನರ್ಹಗೊಂಡ ತಿಂಗಳ ಬಳಿಕ ತೆರವು
ಗಿರೀಶ್ ಮನೆ ಬಳಿಗೆ ಬಂದಿದ್ದ ಓಂಕಾರಪ್ಪ ಮತ್ತಿತರರ ಗುಂಪು ಗಿರೀಶ್ ತಂದೆ ಮರುಳಪ್ಪಗೆ ದೊಣ್ಣೆ ಕಲ್ಲುಗಳಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಈ ಘರ್ಷಣೆಯಲ್ಲಿ ಒಬ್ಬ ವ್ಯಕ್ತಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀರಾಂಪುರ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
‘ಈ ಸಲ ಯಾರಿಗೆ ಮತ ಹಾಕಲಿ?’ ಎಂದು ಕೇಳಿದರೆ ಇದು ಏನನ್ನುತ್ತೆ?: ಕೃತಕ ಬುದ್ಧಿಮತ್ತೆಯ ಬುದ್ಧಿಮಾತು!

ಭೀಕರ ಅಪಘಾತ: ಅಪ್ಪ-ಅಮ್ಮ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + three =
Remember me
