ಬೆಂಗಳೂರು:ಅಬಕಾರಿ ಸಚಿವ ನಾಗೇಶ್​ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರ ಮನವೊಲಿಕೆಯ ಬಳಿಕ ನಾಗೇಶ್​ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವ ಸಂಪುಟ ಸಭೆ ಆರಂಭದಲ್ಲೇ ನಾಗೇಶ್​ರಿಂದ ರಾಜೀನಾಮೆ ಪಡೆಯುವ ಪ್ರಸ್ತಾಪವನ್ನು ಬಿಎಸ್​ವೈ ಮಾಡಿದ್ದರು.
ಬಿಎಸ್​ವೈ ಅವರು ನಾಗೇಶ್​ರಿಂದ ರಾಜೀನಾಮೆ ಪಡೆದು ಒಂದು‌ ಸ್ಥಾನ ಖಾಲಿ ಉಳಿಸಿಕೊಳ್ಳುವ ಪ್ಲಾನ್​ ಮಾಡಿದ್ದಾರೆ. ಬಜೆಟ್​ ನಂತರ ಮತ್ತೊಂದು ಬಾರಿ ಸಂಪುಟ ಪುನರ್ ರಚನೆಗೆ ಸಿಎಂ ಯೋಜನೆ ರೂಪಿಸಿಕೊಂಡಿದ್ದು, ಮೂಲ ಬಿಜೆಪಿಯ 6ರಿಂದ 7 ಸಚಿವರನ್ನು ಕೈ ಬಿಟ್ಟು ಹೊಸಬರಿಗೆ ಮಣೆಹಾಕಲು ತಿರ್ಮಾನ ಮಾಡಿದ್ದಾರೆ.
ಸಚಿವ ಸಂಪುಟ ಸಭೆಗು ಮುನ್ನ ಮಾತನಾಡಿದ್ದ ಬಿಎಸ್​ವೈ, ಏಳು ಸಚಿವರ ಹೆಸರಿರುವ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸಲಾಗಿದ್ದು, ಅದರಲ್ಲಿ ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಅಂಗಾರ, ಮುರುಗೇಶ್ ನಿರಾಣಿ, ಸಿ.ಪಿ.ಯೋಗೇಶ್ವರ್ ಹಾಗೂ ಅರವಿಂದ ಲಿಂಬಾವಳಿಗೆ ಸ್ಥಾನ ನೀಡಲಾಗಿದೆ ಎಂದು ಹೇಳಿದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:5 × two =
Remember me
