ವಿಜಯನಗರ:ಹಂಪಿ ಕ‌ನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ಡೀನ್ ಸಿ.ಎಸ್.ವಾಸುದೇವನ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ನಿನ್ನೆ(ಶನಿವಾರ) ರಾತ್ರಿ ದಾವಣಗೆರೆ ಜಿಲ್ಲೆಯ ಜಗಳೂರು ಬಳಿಯ ರಾಷ್ಟ್ರಿಯ ಹೆದ್ದಾರಿಯಲ್ಲಿ ಘಟನೆ ಅಪಘಾತ ನಡೆದಿದೆ. ವಾಸುದೇವನ್ ಅವರು ಪುತ್ರ ಮತ್ತು ಇಬ್ಬರು ವಿದ್ಯಾರ್ಥಿನಿಯರ ಜತೆ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಮಾರ್ಗಮಧ್ಯೆ ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದ್ದು, ಕಾರು ಚಾಲನೆ ಮಾಡುತ್ತಿದ್ದ ವಾಸುದೇವನ್​ ಸ್ಥಳದಲ್ಲೇ ದುರಂತ ಅಂತ್ಯ ಕಂಡಿದ್ದಾರೆ.
ಪುತ್ರ ಶ್ರೇಯಸ್, ಪಿ.ಎಚ್​ಡಿ ವಿದ್ಯಾರ್ಥಿನಿಯರಾದ ನಿರ್ಮಲ ಸಿ.ವಿ., ರಾಜೇಶ್ವರಿ ಕಡ್ಲಿಬುಡ್ಡಿ ಗಂಭೀರ ಗಾಯಗೊಂಡಿದ್ದಾರೆ. ಶ್ರೇಯಸ್​ ಎಂಬಿಬಿಎಸ್ ವಿದ್ಯಾರ್ಥಿ. ಹೊರನಾಡಿನ ಇತಿಹಾಸ ಅಕಾಡೆಮಿಯ ಕಾರ್ಯಕ್ರಮ ಮುಗಿಸಿಕೊಂಡು ಹಂಪಿಗೆ ಹೋಗುವಾಗ ಅಪಘಾತ ಸಂಭವಿಸಿದೆ.
ಡೀಸೆಲ್​ ಖಾಲಿಯಾಗಿ ರಸ್ತೆಯಲ್ಲೇ ನಿಂತ ಆಂಬುಲೆನ್ಸ್​ ಅನ್ನು ತಳ್ಳಿಕೊಂಡೇ ಹೋದ ಮಗಳು-ಅಳಿಯ! ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅಪ್ಪ ಸಾವು

ತಡರಾತ್ರಿ ಕರ್ನಾಟಕ ಗ್ರಾಮೀಣ ಬ್ಯಾಂಕ್​ನಲ್ಲಿ 5 ಕೆಜಿ ಚಿನ್ನಾಭರಣ ದರೋಡೆ: ಸಿನಿಮೀಯ ರೀತಿಯಲ್ಲಿ ನುಗ್ಗಿದ ದರೋಡೆಕೋರರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + one =
Remember me
