ರಾಯಚೂರು: ಸಂಬಳ ಒಪ್ಪಂದ ಜಾರಿ ವಿಳಂಬ ಖಂಡಿಸಿ ಹಟ್ಟಿ ಚಿನ್ನದ ಗಣಿ ಕಾರ್ಮಿಕರು ಪೊಲೀಸ್​ ಠಾಣೆ ಎದುರು ಧರಣಿ ನಡಸುತ್ತಿದ್ದಾರೆ.
ಕಂಪನಿ ನೀಡಿದ ಮಾತಿನಂತೆ ಸಂಬಳವನ್ನು ನೀಡುತ್ತಿಲ್ಲ ಎಂದು ಆಗ್ರಹಿಸಿ ಗಣಿಯಲ್ಲಿ ಕೆಲಸ ಮಾಡುತ್ತಿರುವ 1,500ಕ್ಕೂ ಅಧಿಕ ಮಂದಿ ಹಟ್ಟಿ ಪೊಲೀಸ್​ ಠಾಣೆ ಎದುರು ಧರಣಿ ನಡೆಸುತ್ತಿದ್ದಾರೆ.
ಮುಂಜಾನೆ ಪಾಳಿ ಮುಗಿಸಿ ಆಹಾರವನ್ನು ಸ್ವೀಕರಿಸಿದೆ ಕಾರ್ಮಿಕರು ಧರಣಿ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಧರಣಿ ನಡೆಸುತ್ತಿರುವ ಕಾರ್ಮಿಕರ ಮನವೊಲಿಸಲು ಹಿರಿಯ ಪೊಲೀಸ್​ ಅಧಿಕಾರಿಗಳು ಮುಂದಾದರೂ ಕಾರ್ಮಿಕರು ಸಂಧಾನಕ್ಕೆ ಒಪ್ಪದೆ ಧರಣಿ ನಡೆಸುತ್ತಿದ್ದಾರೆ. ಹಟ್ಟಿ ಚಿನ್ನದ ಗಣಿ ಕಾರ್ಮಿಕ ಸಂಘದ ಅಧ್ಯಕ್ಷ ವಾಲಿಬಾಬ ಹಾಗೂ ಪ್ರಧಾನ ಕಾರ್ಯದರ್ಶಿ ಎಂ.ಡಿ. ಅಮೀರ್ ಅಲಿ ಅವರನ್ನು ಕರೆಸುವಂತೆ ಕಾರ್ಮಿಕರು ಪಟ್ಟು ಹಿಡಿದಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − four =
Remember me
