ಬೆಂಗಳೂರು: ಕರೋನಾ ವೈರಸ್​ Covid19 ಸೋಂಕು ದಿನೇದಿನೆ ಹೆಚ್ಚಾಗುತ್ತಿದ್ದು, ಕರ್ನಾಟಕ ಲಾಕ್​ಡೌನ್ ವಿಸ್ತರಣೆ ಕುರಿತು ಸರ್ಕಾರ ಒಲವು ತೋರಿದ ಬೆನ್ನಲ್ಲೇ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸುತ್ತಲೇ ಇದೆ. ಅದರಲ್ಲೊಂದು ಇದಾಗಿದ್ದು, ಮನೆಯಲ್ಲೇ ಇರಿ, ಆರಾಮವಾಗಿರಿ ಎಂಬ ಸಂದೇಶವನ್ನು ಅದು ರವಾನಿಸಿದೆ.
ಮಾಡಬಾರದ ಕೆಲಸಗಳು, ಎಚ್ಚರಿಕೆ ವಹಿಸಬೇಕಾದ ಸ್ಥಳಗಳು, ಸುರಕ್ಷಿತವಾಗಿ ಮಾಡಬಹುದಾದ ಅಂಶಗಳ ವಿವರಗಳನ್ನು ಅದು ಪ್ರಕಟಿಸಿದೆ. ಕರೊನಾ ವೈರಸ್ ಹರಡದಂತೆ ಸರ್ಕಾರವೂ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ, ಸಾರ್ವಜನಿಕರೂ ಈ ನಿಟ್ಟಿನಲ್ಲಿ ಸರ್ಕಾರದ ಜತೆ ಕೈ ಜೋಡಿಸಬೇಕಾಗಿದೆ. ಇದು ಸರ್ಕಾರಕ್ಕಾಗಿ ಅಲ್ಲ, ಸಾರ್ವಜನಿಕ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಎಂಬುದು ಎಲ್ಲರೂ ಅರಿಯಬೇಕಾದ ವಿಚಾರ. ಇಲಾಖೆ ಪ್ರಕಟಿಸಿದ ಮಾರ್ಗಸೂಚಿ ಇಲ್ಲಿದೆ..

ಕರ್ನಾಟಕ ಬಂದ್​ ಮುಂದುವರಿಕೆಗೆ ಸರ್ಕಾರದ ಒಲವು: ಮುಂಜಾಗ್ರತಾ ಕ್ರಮ ಬಿಗಿ ಕುರಿತ ನಿರ್ಣಯ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 2 =
Remember me
