ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ನ.25ರಿಂದ ಎರಡು ದಿನ ಭಾರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ನ.25ರಂದು ಸಾಧಾರಣ ಮಳೆಯಾದರೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ರಾಮನಗರದಲ್ಲಿ ನ.26ರಂದು ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ಹಾಗೂ ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗುತ್ತಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ಮಾಹಿತಿ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 7 =
Remember me
