ಯಾದಗಿರಿ:ಶಹಾಪುರ ತಾಲೂಕಿನ‌ ಹಿರೇಮಠದ ಶ್ರೀ ವೀರಮಹಾಂತ ಸ್ವಾಮೀಜಿ(48) ಹೃದಯಾಘಾತದಿಂದ ನಿಧನರಾದರು.
ಫೆಬ್ರವರಿ ತಿಂಗಳಲ್ಲಿ ಶ್ರೀಗಳ ಪಟ್ಟಾಧಿಕಾರ ನಿಮಿತ್ತ ಕಾರ್ಯಕ್ರಮದ ಆಹ್ವಾನ ನೀಡಲು ಬೆಂಗಳೂರಿಗೆ ಶ್ರೀಗಳು ತೆರಳಿದ್ದರು. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಬುಧವಾರ ಸಂಜೆ ಉದ್ಯಾನ ರೈಲಿಗೆ ಕಾಯುವ ವೇಳೆ ಎದೆನೋವಿನಿಂದ ಶ್ರೀಗಳು ಕುಸಿದು ಬಿದ್ದಿದ್ದಾರೆ. ಶ್ರೀಗಳ ಜತೆಯಲ್ಲಿದ್ದ ಭಕ್ತರು ಗುರುಗಳನ್ನ ಉಳಿಸಿಕೊಳ್ಳಲು ಯತ್ನಿಸಿದ್ದರಾದರೂ ಸಾಧ್ಯವಾಗಲಿಲ್ಲ. ರಾತ್ರಿ 9.10ಕ್ಕೆ ಶ್ರೀಗಳು ಇಹಲೋಕ ತ್ಯಜಿಸಿದರು.
ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಡಿ.ಕೆ. ಶಿವಕುಮಾರ್​ ವಿರುದ್ಧ ಗಂಭೀರ ಆರೋಪ ಮಾಡಿದ ಸಂಸದೆ ಸುಮಲತಾ ಅಂಬರೀಷ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
