ಬೆಂಗಳೂರು: ಕರೋನಾ ವೈರಸ್​ Covid19 ಸೋಂಕು ಸಾಂಕ್ರಾಮಿಕವಾಗಿ ಹರಡುತ್ತಿರುವ ಕಾರಣ ರಾಜ್ಯ ಸರ್ಕಾರ ಇದನ್ನು ಸಾಂಕ್ರಾಮಿಕ ರೋಗ ಎಂದು ಘೋಷಿಸಿದ್ದು, ಮುಂದಿನ ಒಂದು ವಾರದ ಅವಧಿಗೆ ಕರ್ನಾಟಕ ಬಂದ್​ ಮಾಡುವಂತೆ ಸೂಚಿಸಿದೆ.
ಸೋಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಲಾಖೆ ವ್ಯಾಪ್ತಿಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಿಗೆ ಮಾರ್ಚ್ 14ರಿಂದ 28ರ ತನಕ ರಜೆ ಘೋಷಿಸಿರುವುದಾಗಿ ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಕಳುಹಿಸಿದ್ದಾರೆ.
ಆದಾಗ್ಯೂ, ಈ ಕಾಲೇಜುಗಳಲ್ಲಿ ಕಚೇರಿ ಕೆಲಸ ಕಾರ್ಯಗಳು ಎಂದಿನಂತೆಯೇ ಮುಂದುವರಿಯಲಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಬ್ರೇಕಿಂಗ್ ನ್ಯೂಸ್​: ಒಂದು ವಾರ ಕರ್ನಾಟಕ ಬಂದ್​- ಆರೋಗ್ಯ ತುರ್ತುಪರಿಸ್ಥಿತಿ: ಸಿಎಂ ಯಡಿಯೂರಪ್ಪ ಅವರ ಪತ್ರಿಕಾಗೋಷ್ಠಿ ವಿಡಿಯೋ ಇಲ್ಲಿದೆ..

ಒಂದು ವಾರ ಕರ್ನಾಟಕ ಬಂದ್​: ಏನು ಇರುತ್ತೆ, ಏನಿರಲ್ಲ ಇಲ್ಲಿದೆ ಮಾಹಿತಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 2 =
Remember me
