ಬೆಂಗಳೂರು:ಜೀವನೋಪಾಯಕ್ಕಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗಿರುವ ರೇಷನ್ ಕಾರ್ಡ್​ದಾರರಿಗೆ ಯಾವುದೇ ಕಾರಣಕ್ಕೂ ನ್ಯಾಯಬೆಲೆ ಅಂಗಡಿಗಳು ಪಡಿತರ ನಿರಾಕರಿಸುವಂತಿಲ್ಲ. ಒಂದು ವೇಳೆ ಪೋರ್ಟಬಿಲಿಟಿ ಯೋಜನೆಯಡಿ ಪಡಿತರ ನೀಡಲು ನ್ಯಾಯಬೆಲೆ ಅಂಗಡಿ ಮಾಲೀಕರು ನಿರ್ಲಕ್ಷ್ಯ ತೋರಿದರೆ ಕೇಂದ್ರ ಸರ್ಕಾರದ ಸಹಾಯವಾಣಿ 14445ಕ್ಕೆ ಮತ್ತು ರಾಜ್ಯದ ಸಹಾಯವಾಣಿ 1967ಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು ಎಂದು ಆಹಾರ ಇಲಾಖೆ ತಿಳಿಸಿದೆ.
ಒಂದು ರಾಷ್ಟ್ರ ಒಂದು ಪಡಿತರ ಯೋಜನೆ ಪಡೆಯಲು ಬಯಸುವವರು ಕೇಂದ್ರದ ಮೇರಾ ರೇಷನ್​ ಆ್ಯಪ್​ ಅಥವಾ 14445 ಸಹಾಯವಾಣಿಗೆ ಕರೆ ಮಾಡಿ ಆಯಾ ರಾಜ್ಯದಲ್ಲಿ ಪಡಿತರ ಪಡೆಯುವ ಬಗ್ಗೆ ನೋಂದಾಯಿಸಿಕೊಳ್ಳಬಹುದು. ಗೂಗಲ್​ ಪ್ಲೇ ಸ್ಟೋರ್​ನಲ್ಲಿ ಈ ಆ್ಯಪ್​ ಡೌನ್​ಲೋಡ್​ ಮಾಡಿಕೊಳ್ಳಬೇಕು. ರಾಷ್ಟ್ರದ ಯಾವುದೇ ರಾಜ್ಯದಲ್ಲಿ ರೇಷನ್​ ಕಾರ್ಡ್​ ಹೊಂದಿದ್ದರೂ ಅಂಥವರು ಕಾರ್ಡ್​, ಆಧಾರ್​ ಸಂಖ್ಯೆ ನೀಡಿ ಬಯೋಮೆಟ್ರಿಕ್​ನಲ್ಲಿ ಹೆಬ್ಬೆರಳಿನ ಗುರುತು ನೀಡುವ ಮೂಲಕ ರೇಷನ್​ ಪಡೆಯಬಹುದು ಎಂದು ಇಲಾಖೆ ಆಯುಕ್ತೆ ಶ್ಯಾಮ್ಲಾ ಇಕ್ಬಾಲ್​ ತಿಳಿಸಿದ್ದಾರೆ.
ಚಾಲಕನನ್ನು ಅಪಹರಿಸಿ ಪಾನ್​ ಮಸಾಲ ಲಾರಿ​ ಹೊತ್ತೊಯ್ದರು !

VIDEO | ಆ್ಯಂಜಲೀನಾ ಜೋಲಿ ‘ಜೇನುಹುಳಗಳ ದಿನ’ ಆಚರಿಸಿದ್ದು ಹೀಗೆ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:seven + five =
Remember me
