ಮಂಗಳೂರು: ಇಲ್ಲಿನ ಪಣಂಬೂರು ಕಡಲತಡಿಯಲ್ಲಿ ಶುಕ್ರವಾರ ಬೆಳಗ್ಗೆ ಇಂಡಿಯನ್ ಓಪನ್‌ ಸರ್ಫಿಂಗ್ ಆಫ್ ಚಾಂಪಿಯನ್ ಷಿಷ್ ಗೆ ಚಾಲನೆ ನೀಡಲಾಯಿತು. ಎನ್ಎಂಪಿಎ ಅಧ್ಯಕ್ಷ ಡಾ.ಎ.ವಿ. ರಮಣ ಚಾಲನೆ ನೀಡಿದರು. ಬಳಿಕ ಕಡಲ ಅಲೆಗಳ ಮೇಲೆ ಸರ್ಫರ್ ಗಳ ಮೇಲಾಟ ನಡೆಯಿತು. ಆರಂಭದಲ್ಲಿ ಸ್ಪರ್ಧಿಗಳು ಹಾಗೂ ಸಾಂಸ್ಕೃತಿಕ ತಂಡಗಳನ್ನೊಳಗೊಂಡ ಮೆರವಣಿಗೆ ನಡೆಯಿತು. ಸರ್ಫಿಂಗ್ ಫೆಡರೇಶನ್ ಗೌರವ ಕಾರ್ಯದರ್ಶಿ ಗೌರವ್ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. 90ರಷ್ಟು ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − twelve =
Remember me
