ಆನೇಕಲ್:ಹೃದಯಾಘಾತದಿಂದ ಜೈಲಿನಲ್ಲಿ ಕೈದಿಯೊಬ್ಬ ಸಾವಿಗೀಡಾಗಿದ್ದಾರೆ.
ಪ್ರಕರಣ ಒಂದರಲ್ಲಿ ಏಳು ವರ್ಷ ಶಿಕ್ಷೆಗೆ ಒಳಗಾಗಿದ್ದ ಆರೋಪಿ ಇದೀಗ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಆನೇಕಲ್ ತಾಲೂಕಿನ ರಾಯಸಂದ್ರ ಮೂಲದ ಸೋಮಶೇಖರ್ ಇನ್ನೇನು 6 ತಿಂಗಳಲ್ಲೇ ಬಿಡುಗಡೆ ಆಗಿ ಹೊಸ ಬಾಳು ಶುರು ಮಾಡಲಿದ್ದ. ಆದರೆ ವಿಧಿಯ ಆಟ ಬೇರೆಯದೇ ಆಗಿದ್ದು ಜೈಲಿನಲ್ಲಿ ಇದ್ದಾಗಲೇ ಈತನಿಗೆ ಹೃದಯಾಘಾತ ಉಂಟಾಗಿದೆ.
ಕೂಡಲೇ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಸೋಮಶೇಖರ್ ಮೃತಪಟ್ಟಿದ್ದಾನೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 + 13 =
Remember me
