ಬೆಂಗಳೂರು: ಸರಳಾ ರಂಗನಾಥ ರಾವ್ ಸ್ಮಾರಕ ಪ್ರತಿಷ್ಠಾನವು 2022ನೇ ಸಾಲಿನ ಸರಳಾ ರಂಗನಾಥ ರಾವ್ ಪ್ರಶಸ್ತಿಗಾಗಿ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಿದೆ.
ಕೃತಿಗಳು ಆತ್ಮಚರಿತ್ರೆ, ಜೀವನ ಚರಿತ್ರೆಯ ಸಾಹಿತ್ಯ ಪ್ರಕಾರಕ್ಕೆ ಸೇರಿರಬೇಕು. ಈ ಕೃತಿಗಳು 2022ರ ಜನವರಿಯಿಂದ ಡಿಸೆಂಬರ್ ಅವಧಿಯೊಳಗೆ ಪ್ರಕಟವಾಗಿರಬೇಕು. ಇದು ಲೇಖಕಿಯರಿಗೆ ಸೀಮಿತವಾದ ಪ್ರಶಸ್ತಿಯಾಗಿದ್ದು, ಪ್ರಶಸ್ತಿಯು 10,000 ರೂ. ನಗದು, ಸ್ಮರಣಿಕೆಯನ್ನು ಒಳಗೊಂಡಿರುತ್ತದೆ.
ಆಸಕ್ತರು ತಮ್ಮ ಕೃತಿಗಳ ಮೂರು ಪ್ರತಿಗಳನ್ನು ಸೆ.30ರೊಳಗೆ ಜಿ.ಎನ್.ರಂಗನಾಥ ರಾವ್, ಕಾರ್ಯಾಧ್ಯಕ್ಷರು, ಸರಳಾ ರಂಗನಾಥ ರಾವ್ ಸ್ಮಾರಕ ಪ್ರತಿಷ್ಠನ, ನಂ.276, 3ನೇ ಮುಖ್ಯರಸ್ತೆ, 8ನೇ ಬ್ಲಾಕ್, ಕೋರಮಂಗಲ, ಬೆಂಗಳೂರು-560095 ಈ ವಿಳಾಸಕ್ಕೆ ತಲುಪಿಸಬೇಕು ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಡಾ. ಎಚ್.ಎಸ್.ವೆಂಕಟೇಶಮೂರ್ತಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
