ಬೆಂಗಳೂರು:ಮೂವರು ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು ನಗರಾಡಳಿತ ಡಿಸಿಪಿಯಾಗಿದ್ದ ಎನ್​.ವಿಷ್ಣುವರ್ಧನ್​ ಅವರನ್ನು ಉಡುಪಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ (ಎಸ್​ಪಿ)ಯನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
ಅಲ್ಲದೆ, ಚಿತ್ರದುರ್ಗ ಎಸ್​ಪಿಯಾಗಿದ್ದ ಡಾ. ಅರುಣ್​ ಕೆ.ಅವರನ್ನು ಬೆಂಗಳೂರು ಕೆಎಸ್​ಆರ್​ಪಿ 9ನೇ ಬೆಟಾಲಿಯನ್​ ಕಮಾಂಡಂಟ್​ ಆಗಿ ಹಾಗೂ ಇಲ್ಲಿಯವರೆಗೆ 9ನೇ ಬೆಟಾಲಿಯನ್ ಕಮಾಂಡಂಟ್​ ಆಗಿದ್ದ ಎಸ್​.ಗಿರೀಶ್​ ಅವರನ್ನು ಚಿತ್ರದುರ್ಗ ಎಸ್​ಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + six =
Remember me
