ಬೆಂಗಳೂರು:ಭಾರತೀಯ ಜನತಾ ಪಕ್ಷ ಜತೆಗೆ ಜೆಡಿಎಸ್​ ಪಕ್ಷವೂ ಮೈತ್ರಿಗೊಂಡ ಬೆನ್ನಲ್ಲೇ ಇದೀಗ ಜಾತ್ಯಾತೀತ ಜನತಾದಳ ಪಕ್ಷದ ಅಲ್ಪಸಂಖ್ಯಾತ ಮುಖಂಡರಲ್ಲಿ ತೀವ್ರ ಅಸಮಾಧಾನ ಬುಗಿಲೆದ್ದಿದೆ.
ಇದನ್ನೂ ಓದಿ:KN Rajanna Strikes At HD Deve Gowda | ದೇವೇಗೌಡರನ್ನು ಗೆಲ್ಲಿಸಿದ ಕೀರ್ತಿ ನಮಗೆ ಸಿಗಲಿ: ಕೆ.ಎನ್​. ರಾಜಣ್ಣ
ಅಸಮಾಧಾನಿತ ಜೆಡಿಎಸ್‌ ಅಲ್ಪಸಂಖ್ಯಾತ ಮುಖಂಡರ ಸಭೆ ನಡೆಯುತ್ತಿದ್ದು, ಕುಮಾರ ಕೃಪ ಅತಿಥಿ ಗೃಹದಲ್ಲಿ ಸಭೆ ಅಂತ್ಯವಾಗಲಿದೆ. 25 ರಿಂದ 30 ಮಂದಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾದ ಸಭೆಯಲ್ಲಿ ಚರ್ಚೆ ನಡೆಸಿ ಸಾಮೂಹಿಕ ರಾಜೀನಾಮೆ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.
ಇದನ್ನೂ ಓದಿ:ಕಲೆಗಳನ್ನು ಉಳಿಸಿ ಬೆಳೆಸುವುದು ಅತ್ಯಅಗತ್ಯ: ಎಸ್​. ವಿ. ಸಂಕನೂರ
ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎನ್‌.ಎಂ. ನಬಿ, ರಾಜ್ಯ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರಾದ ನಾಸೀರ್‌ ಹುಸೇನ್‌, ಮೊಹಿದ್‌ ಅಲ್ತಾಫ್‌,ಯುವ ಘಟಕದ ಕಾರ್ಯಾಧ್ಯಕ್ಷ ಎನ್‌.ಎಂ.ನೂರ್‌, ಜಿಲ್ಲಾ ಘಟಕದ ಅಧ್ಯಕ್ಷರು, ಪಧಾದಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಮಲಗಿದ್ದ ವೇಳೆ ಹಾವು ಕಡಿತ; ಕುಟುಂಬದ ಮೂವರಲ್ಲಿ ಇಬ್ಬರು ಮೃತ್ಯು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − four =
Remember me
