ಬೆಂಗಳೂರು: ನಮ್ಮನೆ ಹುಡುಗ, ಹಿಂದಿನ ಕೆಲ ಘಟನೆಗಳಿಂದ ಹೇಳಿಕೊಂಡಿದ್ದಾರೆ.ಸರಿಪಡಿಸೋಣ ಎಂದು ಬಿಜೆಪಿ ಜತೆ ಮೈತ್ರಿ ವಿಚಾರದಲ್ಲಿ ಶಾಸಕ ಶರಣಗೌಡ ಕಂದಕೂರು ಅಸಮಾಧಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಈ ಪ್ರತಿಕ್ರಿಯೆ ನೀಡಿದರು.
ಶರಣಗೌಡ ಹೇಳಿಕೆ ಸ್ಫೋಟ ಆಗುವಂತದ್ದು ಏನಲ್ಲ.ಅವರ ಭಾವನೆ ಸರಿಪಡಿಸೋಣ. ನಮಗೆ ಹಿಂದೆ ಅನ್ಯಾಯ ಆಗಿದೆ ಎಂಬುದು ಮನಸ್ಸಿನಲ್ಲಿಟ್ಟುಕೊಂಡು ಹೇಳಿದ್ದಾರೆ.
ಯಾರು ಯಾರ ಜತೆ ಕೂತು ಮಾತಾಡಿದ್ದಾರೆ..? ಅದು ದೊಡ್ಡವಿಷಯವಲ್ಲ, ನಮ್ಮ ಮಕ್ಕಳ ಅವರು ಸರಿಪಡಿಸುತ್ತೇವೆ ಎಂದರು.ಸುಮಲತಾ ಅಂಬರೀಶ್ ಅತಂತ್ರ ಸ್ಥಿತಿ ವಿಚಾರ ಕುರಿತ ಪ್ರಶ್ನೆಗೆ, ಸೀಟು ಹಂಚಿಕೆಯ ಬಗ್ಗೆ ಚರ್ಚೆಯೇ ಆಗಿಲ್ಲ. ಇದೆಲ್ಲವೂ ಪ್ರಾಥಮಿಕ ಹಂತದ ಚರ್ಚೆ. ಅವರು ಅತಂತ್ರ ಆದರೂ, ಇವರು ಅತಂತ್ರ ಆದರೂ ಎಂದು ಊಹೆ ಮಾಡಿಕೊಂಡರೇ ಹೇಗೆ..? ಚರ್ಚೆಯೇ ಆಗಿಲ್ಲ ಎಂದು ಹೇಳಿದರು.ನನ್ನ ರಾಜ್ಯದ ಜನರ ಸಮಸ್ಯೆ ಚರ್ಚೆ ಆಗಬೇಕು.ರೈತರು ಸಂಕಷ್ಟದಲ್ಲಿದ್ದಾರೆ, ಲೋಡ್ ಶೆಡ್ಡಿಂಗ್ ನಡೆಯುತ್ತಿದೆ. ರೈತರ ಬಗ್ಗೆ ನನಗೆ ಚಿಂತನೆಯಿದೆ ಇದೆಲ್ಲವೂ ಚರ್ಚೆ ಆಗಬೇಕಿದೆ ಎಂದು ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nine − 1 =
Remember me
