
ಬೆಂಗಳೂರು:ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ (ಕೆಯುಡಬ್ಲೂೃಜೆ) ಅಗಲಿದ ಹಿರಿಯ ಪತ್ರಕರ್ತರಾದ ಪದ್ಮ ವಿಭೂಷಣ ಪುರಸ್ಕೃತರಾದ ರಾಮೋಜಿ ರಾವ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಮತ್ತಿಹಳ್ಳಿ ಮದನ ಮೋಹನ್ ಅವರುಗಳಿಗೆ ಜೂನ್ 19ರಂದು ಬುಧವಾರ ಬೆಳಿಗ್ಗೆ 11ಕ್ಕೆ ಕಂದಾಯ ಭವನದ ಕೆಯುಡಬ್ಲೂೃಜೆ ಸಭಾಂಗಣದಲ್ಲಿ ನುಡಿನಮನ ಕಾರ್ಯಕ್ರಮ ಏರ್ಪಡಿಸಲಾಗಿದೆ.ಅವಧಿ ಸಂಪಾದಕ ಜಿ.ಎನ್.ಮೋಹನ್, ನ್ಯೂಸ್ ಸ್ಟ್ ಎಂಡಿ ಮತ್ತು ಸಿಇಒ ಎಸ್.ರವಿಕುಮಾರ್, ದ ೆಡರಲ್ ಕನ್ನಡ ಮುಖ್ಯಸ್ಥ ಮುರಳೀಧರ ಖಜಾನೆ ಅವರುಗಳು ಶ್ರದ್ದಾಂಜಲಿ ನುಡಿಗಳನ್ನಾಡಲಿದ್ದು, ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
