ಮಂಗಳೂರು:ಬ್ಯಾಂಕ್​ಗಳ ತವರೂರು ಕರಾವಳಿಯಲ್ಲಿ ಜನ್ಮ ತಳೆದು ದೇಶಾದ್ಯಂತ ಪ್ರಬಲ ಬ್ಯಾಂಕರ್ ಆಗಿ ರೂಪುಗೊಂಡಿರುವ ಕರ್ಣಾಟಕ ಬ್ಯಾಂಕ್​ಗೆ ಇನ್ನು ಮೂರು ವರ್ಷಗಳಲ್ಲಿ 100ರ ಸಂಭ್ರಮ. 2024ರಲ್ಲಿ ಶತಮಾನೋತ್ಸವ ಆಚರಿಸುತ್ತಿರುವ ಬ್ಯಾಂಕ್ ಎರಡನೇ ಶತಮಾನದಲ್ಲಿ ‘ಭವಿಷ್ಯದ ಡಿಜಿಟಲ್ ಬ್ಯಾಂಕ್’ ಆಗಿ ರೂಪುಗೊಳ್ಳುವುದೂ ಸೇರಿ ಹತ್ತು ಹಲವು ಯೋಜನೆಗಳಿಗೆ ಮುನ್ನುಡಿ ಬರೆದಿದೆ. ಕೋವಿಡ್ ಕರಿನೆರಳಿನಲ್ಲೂ ಸತತ ಎರಡು ತ್ರೈಮಾಸಿಕಗಳಲ್ಲಿ ಅತ್ಯುತ್ತಮ ಪ್ರಗತಿಯೊಂದಿಗೆ ನಿವ್ವಳ ಲಾಭ ಏರಿಕೆಯ ದಾಖಲೆ ಹೊಂದಿರುವ ಬ್ಯಾಂಕ್​ನ ನೇತೃತ್ವ ವಹಿಸಿರುವ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್. ‘ವಿಜಯವಾಣಿ’ಯೊಂದಿಗೆ ಮುಂದಿನ ಯೋಜನೆಗಳನ್ನು ತೆರೆದಿಟ್ಟಿದ್ದಾರೆ.
ಇದುವರೆಗೆ ಕಂಡರಿಯದ ಬಜೆಟ್ ನೀಡುವುದಾಗಿ ಕೇಂದ್ರ ವಿತ್ತ ಸಚಿವರು ಹೇಳಿರುವುದರಿಂದ ಎಲ್ಲರ ನಿರೀಕ್ಷೆ ಹೆಚ್ಚಿದೆ. ಅವರ ಮಾತಿನಂತೆ ದೇಶ ಇನ್ನಷ್ಟು ಶ್ರೇಯೋಭಿವೃದ್ಧಿಯತ್ತ ಸಾಗಬಲ್ಲ ಅಂಶಗಳು ಬಜೆಟ್​ನಲ್ಲಿ ಇರಬಹುದು ಎಂಬ ನಿರೀಕ್ಷೆಯಲ್ಲಿದ್ದೇವೆ.| ಮಹಾಬಲೇಶ್ವರ ಎಂ.ಎಸ್.
ಅಮೆರಿಕದಲ್ಲಿನ್ನು ಡೆಮಾಕ್ರಟನ್ನರ ಆಡಳಿತ: ಅಧಿಕಾರ ಸ್ವೀಕರಿಸಿದ ಜೋ ಬೈಡೆನ್-ಕಮಲಾ ಹ್ಯಾರಿಸ್

ನನ್ನನ್ನು ತಳ್ಳಿದ್ರು, ಕೂದಲು ಎಳೆದ್ರು, ಎಲ್ಲಾ ಕಡೆ ಮುಟ್ಟಲು ಬಂದ್ರು: ಶಾಸಕಿ ಸೌಮ್ಯರೆಡ್ಡಿ

ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 17 =
Remember me
