ಬೆಂಗಳೂರು:ವೃತ್ತಿಪರ ಕೋರ್ಸ್​ಗಳಿಗೆ ಪ್ರವೇಶ ಪಡೆಯಲು ನಡೆಸಲಾಗುವ 2021ರ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂ.15ರಿಂದ ಆರಂಭವಾಗಲಿದೆ.
ಇಂಜಿನಿಯರಿಂಗ್​, ಪಶುವೈದ್ಯ, ಕೃಷಿ ವಿಜ್ಞಾನ, ಆರ್ಕಿಟೆಕ್ಟ್​ ಹಾಗೂ ಫಾರ್ಮಸಿ ಕೋರ್ಸ್​ಗಳಿಗೆ ಈ ಪ್ರವೇಶ ಪರೀಕ್ಷೆ ಮೂಲಕ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ಈ ಬಾರಿ ದ್ವೀತಿಯ ಪಿಯು ಪರೀಕ್ಷೆಯನ್ನು ರದ್ದುಗೊಳಿಸಿರುವ ಕಾರಣದಿಂದ ಅರ್ಹತಾ ಅಂಕಗಳನ್ನು ಕೈಬಿಡಲಾಗಿದೆ. ಹೀಗಾಗಿ ಎಲ್ಲರೂ ಪರೀಕ್ಷೆ ಬರೆಯಬಹುದು. ಜತೆಗೆ, ರ್ಯಾಂಕಿಂಗ್​ ಹಾಗೂ ಸೀಟು ಹಂಚಿಕೆಗೆ ಸಿಇಟಿಯಲ್ಲಿ ಪಡೆಯುವ ಅಂಕಗಳನ್ನೇ ಮಾನದಂಡವಾಗಿಸಿಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಇಲಾಖೆ ಈಗಾಗಲೆ ತಿಳಿಸಿದೆ.
ಪದವಿ ವಿಜ್ಞಾನ ಕೋರ್ಸ್​ಗಳಿಗೂ ಸಿಇಟಿ ಅಂಕಗಳನ್ನು ಪರಿಗಣಿಸುವ ಚಿಂತನೆ ನಡೆದಿದ್ದು, ಈ ಬಗ್ಗೆ ಅಂತಿಮ ತೀರ್ಮಾನವನ್ನು ಇನ್ನಷ್ಟೇ ತೆಗೆದುಕೊಳ್ಳಬೇಕಿದೆ. ಆ.28& 30ರವರೆಗೆ ಸಿಇಟಿ ನಡೆಯಲಿದ್ದು, 500ಕ್ಕೂ ಅಧಿಕ ಕೇಂದ್ರಗಳನ್ನು ಗುರುತಿಸಲಾಗಿದೆ.
ಅರ್ಜಿ ಸಲ್ಲಿಸಲು ಜು.10 ಮತ್ತು ಶುಲ್ಕ ಪಾವತಿಸಲು ಜು.13 ಕೊನೆಯ ದಿನವಾಗಿದೆ. ಜು.16&20 ಪ್ರಮಾಣಪತ್ರ ಸಲ್ಲಿಕೆ ಹಾಗೂ ಜು.19&22 ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆ.13ರಂದು ಪ್ರವೇಶ ಪತ್ರ ಬಿಡುಗಡೆ ಮಾಡುವುದಾಗಿ ಕರ್ನಾಟಕ ಪರಿಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ನಟ ಚೇತನ್​ನನ್ನು ಹೊಗಳುವ ಭರದಲ್ಲಿ ಕನ್ನಡ ಸಿನಿಮಾ ಕೆಟ್ಟದೆಂದ ನೆಟ್ಟಿಗ! ರಕ್ಷಿತ್​ ಶೆಟ್ಟಿ ಕೊಟ್ಟ ತಿರುಗೇಟು ಹೇಗಿದೆ ನೋಡಿ..

ಗಂಡನನ್ನು ಕೊಂದು ಆತನ ಮರ್ಮಾಂಗ ಫ್ರೈ ಮಾಡಿದ ಹೆಂಡತಿ! ಮಹಿಳೆಯ ಹುಚ್ಚಾಟ ಕೇಳಿದರೆ ಶಾಕ್ ಆಗೋದು ಗ್ಯಾರಂಟಿ

17 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿಹೋದ ಶಿಕ್ಷಕಿ! ದಿನಕ್ಕೆ ನಾಲ್ಕು ತಾಸು ಒಟ್ಟಿಗೇ ಕುಳಿತಿರುತ್ತಿದ್ದರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 13 =
Remember me
