ಬೆಂಗಳೂರು:ಕಾಂಗ್ರೆಸ್​ ಸರ್ಕಾರವು ಆಡಳಿತಕ್ಕೆ ಬಂದಾಗಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿದೆ. ಸರ್ಕಾರ ಬಂದು ಕೇವಲ 2-3 ತಿಂಗಳುಗಳಾಗಿದ್ದು, ಸಚಿವರ ವಿರುದ್ಧ 30 ಶಾಸಕರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆ ಸಿಎಂಗೆ ದೂರು ನೀಡಲಾಗಿದೆ.ಇದನ್ನೂ ಓದಿ:ಅವಳಿ ಹೆಣ್ಣು ಮಕ್ಕಳ ಪ್ರಾಣ ತೆಗೆದ ಹೆತ್ತ ತಾಯಿ: 13 ದಿನಗಳ ಬಳಿಕ ಬೆಳಕಿಗೆ ಬಂದ ಘಟನೆಸ್ವಪಕ್ಷೀಯ ಸಚಿವರ ವಿರುದ್ಧವೇ ಆಳಂದ ಶಾಸಕ ಬಿ.ಆರ್​​.ಪಾಟೀಲ್ ಲೆಟರ್​​ಹೆಡ್​​ನಲ್ಲಿ ಸಿಎಂ ಸಿದ್ದರಾಮಯ್ಯಗೆ ಪತ್ರಮುಖೇನ ದೂರು ನೀಡಲಾಗಿದೆ. ಬಿ.ಆರ್ ಪಾಟೀಲ್, ಬಸವರಾಜ್ ರಾಯರೆಡ್ಡಿ, ಯಶವಂತ ರಾಯಗೌಡ ಪಾಟೀಲ್, ಅಪ್ಪಾಜಿ ನಾಡಗೌಡ, ಶಿವಲಿಂಗೇಗೌಡ, ನರೇಂದ್ರಸ್ವಾಮಿ, ಎಂ. ಕೃಷ್ಣಪ್ಪ, ಪ್ರಿಯಕೃಷ್ಣ, ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ್, ಎ.ಆರ್. ಕೃಷ್ಣಮೂರ್ತಿ ಮತ್ತು ಅಲ್ಲಮ ಪ್ರಭು ಪಾಟೀಲ್ ಸೇರಿದಂತೆ ಸುಮಾರು 30 ಶಾಸಕರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.ಶಾಸಕರ ದೂರು ನೀಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಗುರುವಾರ ಸಂಜೆ 4 ಗಂಟೆಗೆ ಶಾಸಕಾಂಗ ಸಭೆ ಕರೆದಿದ್ದು, ಈ ವಿಷಯದ ಕುರಿತಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
