ಬೆಂಗಳೂರು:ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಸ್ಪಷ್ಟ ಬಹುಮತ ಪಡೆದ ಕಾಂಗ್ರೆಸ್‌ ಅಧಿಕಾರ ಹಿಡಿಯಲು ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. ಬಿಜೆಪಿಯ ಡಬಲ್​ ಇಂಜಿನ್​​ ಸರ್ಕಾರದ ಲೆಕ್ಕಾಚಾರ ತಲೆಕೆಳಗಾಗಿದ್ದು, ಹೀನಾಯವಾಗಿ ಸೋಲು ಕಂಡಿದೆ. ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಕಾಂಗ್ರೆಸ್ ನಾಯಕರು ಗೆಲುವಿನ ಸಂಭ್ರಮದಲ್ಲಿದ್ದಾರೆ.
ಕಾಂಗ್ರೆಸ್​​ 136 ಸ್ಥಾನ, ಬಿಜೆಪಿ 65, ಜೆಡಿಎಸ್ ​19, ಇತರ 4 ಸ್ಥಾನಗಳು ಬಂದಿದೆ. ಕಾಂಗ್ರೆಸ್​​ ಹೆಚ್ಚಿನ ಸ್ಥಾನಗಳನ್ನು ತನ್ನದಾಗಿಸಿಕೊಳ್ಳುವ ಮೂಲಕವಾಗಿ ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿದೆ.
ಬಿಜೆಪಿ ಈಗಾಗಲೇ ಸೋಲೊಪ್ಪಿಕೊಂಡಿದೆ. ಬಿಜೆಪಿಯ ಪಕ್ಷದಲ್ಲಿರುವ ಅನೇಕ ಘಟಾನುಘಟಿ ನಾಯಕರುಗಳೇ ಹೀನಾಯವಾಗಿ ಸೋಲು ಕಂಡಿದ್ದಾರೆ. ಈ ನಾಯಕರುಗಳ ಸೋಲಿಗೆ ಕಾರಣವೇನು ಎನ್ನುವ ಚರ್ಚೆ ಸಾರ್ವಜನಿಕ ವಲಯದಲ್ಲಿ ಶುರುವಾಗಿದೆ.
ಬಿಜೆಪಿ ಸೋಲಿಗೆ ಸಂಭಾವ್ಯ ಕಾರಣಗಳು:


ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen − four =
Remember me
