ಕಾರವಾರ: ವಾಣಿಜ್ಯ ಬಂದರು ಎರಡನೇ ಹಂತದ ವಿಸ್ತರಣೆ ವಿರೋಧಿಸಿ ಕಾರವಾರ ನಗರ ಸಂಪೂರ್ಣ ಬಂದ್ ಆಗಿದೆ.
ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು ಖಾಸಗಿ ಶಾಲೆ, ಕಾಲೇಜ್ ಗಳು ಬಾಗಿಲು ಮುಚ್ಚಿವೆ. ಬಸ್, ಆಟೋ ಟೆಂಪೊ ಸಂಚಾರ ಸಂಪೂರ್ಣ ಬಂದಾಗಿದೆ.
ನಗರದ ವಿವಿಧ ಸಂಘಟನೆ ಮುಖಂಡರು, ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ 6 ಸಾವಿರಕ್ಕೂ ಅಧಿಕ ಜನರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ವಾಣಿಜ್ಯ ಬಂದರು ಎರಡನೇ ಹಂತದ ವಿಸ್ತರಣೆ ವಿರೋಧಿಸಿ; ಇಂದು ಕಾರವಾರ ಬಂದ್​ಗೆ ಕರೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 5 =
Remember me
