ಕೊಡಗು:ರಾಜ್ಯದಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿಯಾಗಿದ್ದು, ಆ ಕುರಿತ ಮಾಹಿತಿಯನ್ನು ಸಂಬಂಧಿತ ಮೂಲಗಳಿಂದ ಬಹಿರಂಗಗೊಂಡಿದೆ. ರಾಜ್ಯದಲ್ಲಿ ವಾರ್ಷಿಕವಾಗಿ ನಡೆಯುವ ಈ ವಿಶೇಷ ವಿದ್ಯಮಾನಕ್ಕೆ ಅಸಂಖ್ಯಾತ ಭಕ್ತರು ಸಾಕ್ಷಿಯಾಗುತ್ತಾರೆ.
ಅಧಿಕೃತ ಮೂಲಗಳ ಪ್ರಕಾರ, ಪವಿತ್ರ ಕಾವೇರಿ ತೀರ್ಥೋದ್ಭವ ಅ. 17ರಂದು ನಡೆಯಲಿದೆ. ಅಂದು ರಾತ್ರಿ ಮೇಷ ಲಗ್ನದಲ್ಲಿ 7 ಗಂಟೆ 21 ನಿಮಿಷಕ್ಕೆ ಕಾವೇರಿ ದರ್ಶನ ನೀಡಲಿದ್ದಾಳೆ. ಇನ್ನು ಈ ಕುರಿತ ಧಾರ್ಮಿಕ ವಿಧಿ-ವಿಧಾನಗಳು ಸೆ. 27ರಂದೇ ಆರಂಭಗೊಳ್ಳಲಿವೆ.
ಸೆ. 27ರ ಬೆಳಗ್ಗೆ 11.05ಕ್ಕೆ ಭಾಗಮಂಡಲದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವುದು. ಅ. 5ರ ಬುಧವಾರ ಬೆಳಗ್ಗೆ 9.35ಕ್ಕೆ ಅಜ್ಞಾಮೂಹೂತ೯ ಇರಲಿದ್ದು, ಅ. 15ರ ಶನಿವಾರ ಬೆಳಗ್ಗೆ 11.45ಕ್ಕೆ ಅಕ್ಷಯ ಪಾತ್ರೆ ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ತ್ರಿವೇಣಿ ಸಂಗಮದಲ್ಲಿನ ಮಹಾ ಕುಂಭಮೇಳಕ್ಕೆ ಬರಲಿದ್ದಾರೆ ಯುಪಿ ಸಿಎಂ ಯೋಗಿ ಆದಿತ್ಯನಾಥ

ಕೆಜಿಎಫ್​-2 ಚಿತ್ರದ ಪ್ರೇರಣೆ; 72 ಗಂಟೆಗಳಲ್ಲಿ 3 ಸೆಕ್ಯುರಿಟಿ ಗಾರ್ಡ್​ಗಳ ಕೊಲೆ: ನಿದ್ರೆಗೆಟ್ಟ ಕೈದಿಗಳು..

ಗಟ್ಟಿಗಿತ್ತಿ ಅಜ್ಜಿ ಕೈಗೆ ಸಿಕ್ಕಿಬಿದ್ದ ಸರಗಳ್ಳಿ; ರಾಜಮ್ಮನ ಎದೆಗಾರಿಕೆ-ಸಮಯಪ್ರಜ್ಞೆಗೆ ಪೊಲೀಸರ ಸೆಲ್ಯೂಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 12 =
Remember me
