ಕೋಲಾರ:ಕೋಲಾರದ ತಹಸೀಲ್ದಾರ್​ ಶೋಭಿತಾ ಅವರ ಕಾರ್ಯವೈಖರಿಗೆ ಎಲ್ಲೆಡೆ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿವೆ. .
ಕರೊನಾ ಲಾಕ್​ಡೌನ್ ಉಲ್ಲಂಘಿಸಿ ಕೋಲಾರದಲ್ಲಿ ಗುರುವಾರ ಮಸೀದಿಯೊಳಗೆ ಗುಂಪಾಗಿ ನಮಾಜ್​ ಮಾಡುತ್ತಿದ್ದರು. ಈ ವೇಳೆ ತಹಶೀಲ್ದಾರ್ ಶೋಭಿತಾ ಅವರು ಮಸೀದಿ ಒಳಗೆ ನುಗ್ಗಿ ನಮಾಜ್​ ಮಾಡುತ್ತಿದ್ದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಕಷ್ಟು ಬಾರಿ ಸರ್ಕಾರ ಸೂಚನೆ ನೀಡಿದ್ದರು ಹಾಗೂ ಖುದ್ದಾಗಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಮನವಿ ಮಾಡಿದ್ದರೂ ಅದನ್ನು ಧಿಕ್ಕರಿಸಿ ನಮಾಜ್​ ಮಾಡುತ್ತಿದ್ದವರಿಗೆ ಶೋಭಿತಾ ಅವರು ತಿಳಿಹೇಳಿದರು.
ಇದನ್ನೂ ಓದಿ:ಸುಳ್ಳು ಹೇಳಿ ಬಾಯ್​ಫ್ರೆಂಡ್​ ನೋಡಲು ಹೋದ ಕೇರಳ ಬ್ಯೂಟಿಷಿಯನ್ ದುರಂತ ಅಂತ್ಯವಾಗಿದ್ದು ಹೇಗೆ?​
ಈ ವೇಳೆ 11 ಮಂದಿಯನ್ನು ವಶಕ್ಕೆ ಪಡೆದು ಖಡಕ್ ಎಚ್ಚರಿಕೆ ಕೊಟ್ಟು ಬಿಡುಗಡೆ ಸಹ ಮಾಡಿದರು. ಶೋಭಿತಾ ಅವರ ಕಾರ್ಯವೈಖರಿ ಸಾಬೀತುಪಡಿಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಎಲ್ಲೆಡೆ ಮೆಚ್ಚುಗೆ ಮಹಾಪೂರ ಹರಿದುಬರುತ್ತಿದೆ. ಮಸೀದಿ ಒಳಗೆ ನುಗ್ಗಿದ ಪ್ರಪ್ರಥಮ ಲೇಡಿ ಸಿಗಂ ಎಂದು ಜನರಿಂದ ಬಹುಪರಾಕ್ ಕೇಳಿಬಂದಿದೆ.

ಮುಂಬೈನಿಂದ ಮಂಡ್ಯಕ್ಕೆ ತಂದು ಶವ ಸಂಸ್ಕಾರ: ಮೇಲುಕೋಟೆ ಸುತ್ತಮುತ್ತ ಹೆಚ್ಚಿದ ಆತಂಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 1 =
Remember me
