ತುಮಕೂರು:ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್​ಗೆ ತವರು ಕ್ಷೇತ್ರ ಕೊರಟಗೆರೆಯಲ್ಲಿ ತೀವ್ರ ಮುಖಭಂಗ ಅನುಭವಿಸುವಂತಾಗಿದೆ.
15 ಸದ್ಯಸರ ಬಲಾಬಲ ಹೊಂದಿರುವ ಕೊರಟಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆ ನಡೆಯಿತು.
ಕೊರಟಗೆರೆ ಪಟ್ಟಣ ಪಂಚಾಯಿತಿಯಲ್ಲಿ ಜೆಡಿಎಸ್​ನ 8, ಕಾಂಗ್ರೆಸ್ 5, ಬಿಜೆಪಿ 1, ಪಕ್ಷೇತರ 1 ಸದಸ್ಯರಿದ್ದಾರೆ. ಪಕ್ಷೇತರ ಮತ್ತು ಬಿಜೆಪಿ ಸದಸ್ಯರು ಜೆಡಿಎಸ್​ ಅಭ್ಯರ್ಥಿಗೆ ಜೈ ಎಂದರು. ಪರಿಣಾಮ ಪಟ್ಟಣಪಂಚಾಯಿತಿ ಅಧ್ಯಕ್ಷೆಯಾಗಿ ಜೆಡಿಎಸ್​ನ ಮಂಜುಳಾ ಅವಿರೋಧ ಆಯ್ಕೆಯಾದರು. ಉಪಾಧ್ಯಕ್ಷೆ ಸ್ಥಾನವೂ ಜೆಡಿಎಸ್​ ಪಾಲಾಯ್ತು. ಜೆಡಿಎಸ್ ಸದಸ್ಯೆ ಭಾರತಿ ಉಪಾಧ್ಯಕ್ಷೆ ಸ್ಥಾನ ಅಲಂಕರಿಸಿದರು.
ಪಪಂ ಅಧ್ಯಕ್ಷ ಗಾದಿಯನ್ನು ಕೈ ವಶಕ್ಕೆ ಪಡೆಯಲು ಡಾ.ಜಿ. ಪರಮೇಶ್ವರ್‌ ತೀವ್ರ ಕಸರತ್ತು ನಡೆಸಿದ್ದರಾದರೂ ಸಿಕ್ಕಿದ್ದು ಮಾತ್ರ ಜೆಡಿಎಸ್​ನ ಓರ್ವ ಸದಸ್ಯೆಯ ಬೆಂಬಲ.
ಎಂಪಿ ಮತ್ತು ಅವನ ಚೇಲಾಗಳು ಮರಳು ದಂಧೆಯಲ್ಲಿದ್ದಾರೆ… ಏಕವಚನದಲ್ಲೇ ಕಿಡಿಕಾರಿದ ಮಾಜಿ ಸಿಎಂ

ಮತದಾನ ಮುಗಿಯುತ್ತಿದ್ದಂತೆ ಶಾಸಕ, ಸಚಿವರ ಫೋನ್​ ಸಿಚ್ಡ್​ ಆಫ್​! ಅಂತಹದ್ದೇನಾಯ್ತು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 + twelve =
Remember me
