ಉತ್ಸಾಹದಿಂದತುಂಬಿ ತುಳುಕಿದ ಮೂರು ದಿನಗಳ ಮೇಳದ ಸಮಾರೋಪ ಸಮಾರಂಭಕ್ಕೆ ಕೊಳಗಕ್ಕೆ ಮೊರದಿಂದ ಭತ್ತ ತುಂಬುವ ಮೂಲಕ ಚಾಲನೆ ನೀಡಲಾಯಿತು.
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ.ಎಂ.ಮಹದೇವಪ್ಪ ಮಾತನಾಡಿ, ವಿಜ್ಞಾನ ಹಾಗೂ ತಂತ್ರಜ್ಞಾನದ ಉಪಯೋಗ ಪಡೆದುಕೊಳ್ಳುವಲ್ಲಿ ರೈತರು ಹಿಂದುಳಿದಿದ್ದಾರೆ. ಸಾಂಪ್ರದಾಯಿಕ ಪದ್ಧತಿಗೆ ಅದರದ್ದೇ ಮಹತ್ವ ಇದೆಯಾದರೂ ಹೊಸ ಪದ್ಧತಿ, ತಂತ್ರಜ್ಞಾನದಿಂದ ವಿಮುಖರಾಗಬಾರದು. ಆದರೆ ಯಾವ ಪದ್ಧತಿಯನ್ನು ಎಲ್ಲಿ ಅಳವಡಿಸಬೇಕು ಎಂಬುದರಲ್ಲಿ ಎಡವುತ್ತಿದ್ದೇವೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − four =
Remember me
