
ಬೆಂಗಳೂರು:ಪ್ರಯಾಣಿಕ ರೈಲುಗಳ ಸಂಚಾರದ ಮಾದರಿಯಲ್ಲಿಯೇ ಆಯ್ದ ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಚಾರಕ್ಕೆ ರಾಜ್ಯ ಸರ್ಕಾರ ಅನುವು ಮಾಡಿಕೊಡುವ ಸಾಧ್ಯತೆಗಳಿವೆ.
ಈಗಾಗಲೆ ರಾಜ್ಯದ ಹಸಿರು ವಲಯದ ಜಿಲ್ಲೆಗಳ ವ್ಯಾಪ್ತಿಯೊಳಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಸೇವೆ ನೀಡುತ್ತಿದೆ. ಜತೆಗೆ ಸೇವಾ ಸಿಂಧು ವೆಬ್‌ಪೋರ್ಟಲ್‌ನಲ್ಲಿ ಇ-ಪಾಸ್ ಪಡೆದವರಿಗಾಗಿ ಅಂತಾರಾಜ್ಯ ಸೇವೆಗೆ ಚಾಲನೆ ನೀಡಲಾಗುತ್ತಿದೆ. ಇದೀಗ ಆಯ್ದ ಜಿಲ್ಲೆಗಳ ನಡುವೆ ಬಸ್ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗಿದೆ.
ಇದನ್ನೂ ಓದಿಎಳೆ ಮಕ್ಕಳನ್ನು ಮೂಟೆಯ ರೀತಿ ಟ್ರಕ್​ ಮೇಲೆ ಎಸೆದರು!
ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಸೇವೆ ಆರಂಭದ ಕುರಿತು ಈವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಆದರೂ, ಶೇ. 33 ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಈಗಾಗಲೆ ಸೂಚಿಸಲಾಗಿದೆ.
ಮೆಟ್ರೋ ರೈಲು ಹವಾನಿಯಂತ್ರಿತ ಸೇವೆಯಾದ ಕಾರಣ ಸದ್ಯಕ್ಕೆ ಆರಂಭ ಮಾಡುವುದು ಅನುಮಾನ ಎನ್ನಲಾಗುತ್ತಿದೆ. ಮೇ 17ರ ನಂತರ ಆರಂಭಿಸುವ ಬಗ್ಗೆಯೂ ಚರ್ಚೆಗಳನ್ನು ನಡೆಸಲಾಗಿದೆ.
ಇದನ್ನೂ ಓದಿಲಾಕ್​ಡೌನ್​ನಲ್ಲೇ ಸೂಪರ್​ಸ್ಟಾರ್​ ರಜನಿಕಾಂತ್​ ಕಡೆಯಿಂದ ಬಂತು ಸಿಹಿಸುದ್ದಿ!
ಬಾಲಕನ ಹೊಟ್ಟೆಯಲ್ಲಿದ್ದವು ಹನ್ನೆರಡು ಅಯಸ್ಕಾಂತಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
