ಬೆಂಗಳೂರು: ಮಾಸ್ಕ್ ಧರಿಸದ ಪ್ರಯಾಣಿಕರನ್ನು ಬಸ್‌ನಲ್ಲಿ ಹತ್ತಿಸಿಕೊಂಡಿದ್ದಕ್ಕಾಗಿ ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನಿಗೆ ನೋಟಿಸ್ ನೀಡಲಾಗಿದೆ!
ಇದನ್ನೂ ಓದಿ:17ರಂದು ವಿಶ್ವಸಂಸ್ಥೆ ಭದ್ರತಾ ಸಮಿತಿ ಸದಸ್ಯತ್ವಕ್ಕೆ ಚುನಾವಣೆ
ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಕರೊನಾ ಸೋಂಕು ಹರಡುವುದನ್ನು ತಡೆಯಲು ಪ್ರಯಾಣಿಕರೆಲ್ಲರಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿ ಇತ್ತೀಚೆಗೆ ಸರ್ಕಾರ ಆದೇಶ ಹೊರಡಿಸಿದೆ. ಹೀಗಾಗಿ, ನಿರ್ವಾಹಕರು ಮಾಸ್ಕ್ ಇಲ್ಲದ ಪ್ರಯಾಣಿಕರನ್ನು ಬಸ್‌ನಲ್ಲಿ ಹತ್ತಿಸಿಕೊಳ್ಳದಂತೆ ಕಟ್ಟುನಿಟ್ಟಿನ ಸೂಚನೆಯನ್ನು ಈಗಾಗಲೇ ನೀಡಲಾಗಿದೆ.
ಇದನ್ನೂ ಓದಿ:ಚಂದನಾಳ ಪ್ರಿಯಕರ ಮತ್ತವನ ಕುಟುಂಬದವರ ಸುಳಿವೇ ಸಿಕ್ಕಿಲ್ವಂತೆ ಪೊಲೀಸರಿಗೆ..
ಆದರೂ, ರಾಮದುರ್ಗದಿಂದ ಮುನವಳ್ಳಿ ಮಾರ್ಗದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ನಲ್ಲಿ ಮೂವರು ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸುತ್ತಿರುವುದು ತಪಾಸಣೆ ವೇಳೆ ಕಂಡು ಬಂದಿದೆ. ಹೀಗಾಗಿ ನಿರ್ವಾಹಕರಿಗೆ ತನಿಖಾ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯ ವಿಡಿಯೋ ಸಾಗರದಲ್ಲಿ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − sixteen =
Remember me
