ರಾಯಚೂರು:ಚಿಕ್ಕಸುಗೂರು ಬಳಿಯ ವೈಟಿಪಿಎಸ್ ರೈಲ್ವೆ ಬ್ರಿಡ್ಜ್ ಕೆಳಗೆ ಘಟನೆ ಲಾರಿ ಮತ್ತು ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಬ್ರಿಡ್ಜ್ ಕೆಳಗೆ ರಾಂಗ್ ರೂಟ್‌ನಲ್ಲಿ ಲಾರಿ ಬಂದ ಪರಿಣಾಮ ರಾಯಚೂರಿನಿಂದ ಶಕ್ತಿನಗರಕ್ಕೆ ಹೊರಟಿದ್ದ ಪ್ಯಾಸೆಂಜರ್ ಕ್ರೂಸರ್ ವಾಹನ ಅಪಘಾತಕ್ಕೀಡಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಚನ್ನಪ್ಪ(62) ಮತ್ತು ಪಾತಮ್ಮ(45) ಮೃತ ದುರ್ದೈವಿಗಳು. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಗೃಹ ನಿರ್ಮಾಣ ಸಂಭ್ರಮಕ್ಕೆ ಕೊಳ್ಳಿ ಇಟ್ಟ ಜವರಾಯ, ಶಾಮಿಯಾನ ಅವಳಡಿಸುತ್ತಿದ್ದ ನಾಲ್ವರು ದುರ್ಮರಣ

ರೌಡಿಶೀಟರ್ ಪತ್ನಿ ಜತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪ್ರಿಯಕರ! ಮುಂದೆ ಆಗಿದ್ದೆಲ್ಲವೂ ಅವಾಂತರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + fifteen =
Remember me
